Shivamogga Riots:ಶಾಂತಿ, ಸುವ್ಯವಸ್ಥೆ ಕದಡಲು ಬಿಜೆಪಿ, ಆರ್‌ಎಸ್ಎಸ್‌ ಕಾರಣ: ಸಿದ್ದರಾಮಯ್ಯ

Shivamogga Riots:ಶಾಂತಿ, ಸುವ್ಯವಸ್ಥೆ ಕದಡಲು ಬಿಜೆಪಿ, ಆರ್‌ಎಸ್ಎಸ್‌ ಕಾರಣ: ಸಿದ್ದರಾಮಯ್ಯ

Published : Feb 22, 2022, 03:22 PM ISTUpdated : Feb 22, 2022, 05:10 PM IST

ನಿಷೇಧಾಜ್ಞೆ ಮಧ್ಯೆಯೇ ಮೆರವಣಿಗೆಗೆ ಅವಕಾಶ ಕೊಟ್ಟಿದ್ದೇಕೆ..? ಗಲಾಟೆಗೆ ರಾಜ್ಯ ಸರ್ಕಾರವೇ ನೇರ ಹೊಣೆ. ಶಿವಮೊಗ್ಗದಲ್ಲಿ ಶಾಂತಿ, ಸುವ್ಯವಸ್ಥೆ ಕದಡಲು ಬಿಜೆಪಿ, ಆರ್‌ಎಸ್ಎಸ್‌ ಕಾರಣ' ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. 
 

ಶಿವಮೊಗ್ಗ (ಫೆ. 22): ನಿಷೇಧಾಜ್ಞೆ ಮಧ್ಯೆಯೇ ಮೆರವಣಿಗೆಗೆ ಅವಕಾಶ ಕೊಟ್ಟಿದ್ದೇಕೆ..? ಗಲಾಟೆಗೆ ರಾಜ್ಯ ಸರ್ಕಾರವೇ ನೇರ ಹೊಣೆ. ಶಿವಮೊಗ್ಗದಲ್ಲಿ ಶಾಂತಿ, ಸುವ್ಯವಸ್ಥೆ ಕದಡಲು ಬಿಜೆಪಿ, ಆರ್‌ಎಸ್ಎಸ್‌ ಕಾರಣ' ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. 

ಈಶ್ವರಪ್ಪ, ರಾಘವೇಂದ್ರ ಎದುರು ಕಾರ್ಯಕರ್ತರು ಗಲಭೆ ಮಾಡುತ್ತಾರೆ, ಕಲ್ಲು ತೂರಾಟ ಮಾಡ್ತಾರೆ, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡುತ್ತಾರೆ ಅಂದ್ರೆ ಕಾನೂನು ಎಲ್ಲಿದೇ ರೀ..? ಸರ್ಕಾರ ಏನು ಮಾಡುತ್ತಿದೆ.? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಸದ್ಯ ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಮುಂದುವರೆದಿದೆ. 2 ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಎಲ್ಲವೂ ಸಹಜ ಸ್ಥಿತಿಗೆ ಮರಳುತ್ತಿದೆ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more