'ನಾನು ಹೇಳಿದ್ದು ತಪ್ಪು ಅನ್ನೋಕೆ ಪ್ರತಾಪ್ ಸಿಂಹ ಆರ್ಥಿಕ ತಜ್ಞನೇನ್ರಿ.? ಸಿದ್ದರಾಮಯ್ಯ

'ನಾನು ಹೇಳಿದ್ದು ತಪ್ಪು ಅನ್ನೋಕೆ ಪ್ರತಾಪ್ ಸಿಂಹ ಆರ್ಥಿಕ ತಜ್ಞನೇನ್ರಿ.? ಸಿದ್ದರಾಮಯ್ಯ

Published : Jun 06, 2022, 05:32 PM IST

ತಾಲೂಕು ಕೋರ್ಟಲ್ಲಿ ವಕೀಲಿಕೆ ಮಾಡುತ್ತಿದ್ದ ಪ್ರತಿಪಕ್ಷ ನಾಯಕಗೆ ಅರ್ಥಶಾಸ್ತ್ರದ ಬಗ್ಗೆ ಏನು ಗೊತ್ತು? ಎಂಬ ಸಂಸದ ಪ್ರತಾಪ್‌ ಸಿಂಹ ಹೇಳಿಕೆಗೆ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು (ಜೂ. 06): ತಾಲೂಕು ಕೋರ್ಟಲ್ಲಿ ವಕೀಲಿಕೆ ಮಾಡುತ್ತಿದ್ದ ಪ್ರತಿಪಕ್ಷ ನಾಯಕಗೆ ಅರ್ಥಶಾಸ್ತ್ರದ ಬಗ್ಗೆ ಏನು ಗೊತ್ತು? ಎಂಬ ಸಂಸದ ಪ್ರತಾಪ್‌ ಸಿಂಹ (Pratap Simha) ಹೇಳಿಕೆಗೆ ಸಿದ್ದರಾಮಯ್ಯ (Siddaramaiah) ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಣಕಾಸು ವಿಚಾರದ ಬಗ್ಗೆ ಗೊತ್ತಿಲ್ಲದೆ 13 ಬಜೆಟ್‌ ಮಂಡಿಸಿದ್ದೇನೆಯೇ? ಹಣಕಾಸು ಬಗ್ಗೆ ಇವನಿಗೆ ಏನು ಗೊತ್ತು? ನಾನು ಓದಿದ ಲಾ ಪ್ರಶ್ನಿಸಲು ಪ್ರತಾಪ್ ಸಿಂಹ ವಕೀಲನಾ..? ಎಂದು ತಿರುಗೇಟು ನೀಡಿದ್ದಾರೆ. 

ಸುಮ್ಮನೆ ಕಥೆ ಹೇಳಿಕೊಂಡು ತಿರುಗುತ್ತಾರೆ. ಮೈಸೂರಿಗೆ ಇವರೇನು ಮಾಡಿದ್ದಾರೆ..? ಇವೆಲ್ಲದರ ಬಗ್ಗೆ ಚರ್ಚೆ ಮಾಡಲಿ, ನಾನು ಸಿದ್ದನಿದ್ಧೇನೆ' ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more