'ನಾನು ಹೇಳಿದ್ದು ತಪ್ಪು ಅನ್ನೋಕೆ ಪ್ರತಾಪ್ ಸಿಂಹ ಆರ್ಥಿಕ ತಜ್ಞನೇನ್ರಿ.? ಸಿದ್ದರಾಮಯ್ಯ

'ನಾನು ಹೇಳಿದ್ದು ತಪ್ಪು ಅನ್ನೋಕೆ ಪ್ರತಾಪ್ ಸಿಂಹ ಆರ್ಥಿಕ ತಜ್ಞನೇನ್ರಿ.? ಸಿದ್ದರಾಮಯ್ಯ

Published : Jun 06, 2022, 05:32 PM IST

ತಾಲೂಕು ಕೋರ್ಟಲ್ಲಿ ವಕೀಲಿಕೆ ಮಾಡುತ್ತಿದ್ದ ಪ್ರತಿಪಕ್ಷ ನಾಯಕಗೆ ಅರ್ಥಶಾಸ್ತ್ರದ ಬಗ್ಗೆ ಏನು ಗೊತ್ತು? ಎಂಬ ಸಂಸದ ಪ್ರತಾಪ್‌ ಸಿಂಹ ಹೇಳಿಕೆಗೆ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು (ಜೂ. 06): ತಾಲೂಕು ಕೋರ್ಟಲ್ಲಿ ವಕೀಲಿಕೆ ಮಾಡುತ್ತಿದ್ದ ಪ್ರತಿಪಕ್ಷ ನಾಯಕಗೆ ಅರ್ಥಶಾಸ್ತ್ರದ ಬಗ್ಗೆ ಏನು ಗೊತ್ತು? ಎಂಬ ಸಂಸದ ಪ್ರತಾಪ್‌ ಸಿಂಹ (Pratap Simha) ಹೇಳಿಕೆಗೆ ಸಿದ್ದರಾಮಯ್ಯ (Siddaramaiah) ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಣಕಾಸು ವಿಚಾರದ ಬಗ್ಗೆ ಗೊತ್ತಿಲ್ಲದೆ 13 ಬಜೆಟ್‌ ಮಂಡಿಸಿದ್ದೇನೆಯೇ? ಹಣಕಾಸು ಬಗ್ಗೆ ಇವನಿಗೆ ಏನು ಗೊತ್ತು? ನಾನು ಓದಿದ ಲಾ ಪ್ರಶ್ನಿಸಲು ಪ್ರತಾಪ್ ಸಿಂಹ ವಕೀಲನಾ..? ಎಂದು ತಿರುಗೇಟು ನೀಡಿದ್ದಾರೆ. 

ಸುಮ್ಮನೆ ಕಥೆ ಹೇಳಿಕೊಂಡು ತಿರುಗುತ್ತಾರೆ. ಮೈಸೂರಿಗೆ ಇವರೇನು ಮಾಡಿದ್ದಾರೆ..? ಇವೆಲ್ಲದರ ಬಗ್ಗೆ ಚರ್ಚೆ ಮಾಡಲಿ, ನಾನು ಸಿದ್ದನಿದ್ಧೇನೆ' ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more