'ನಾನು ಹೇಳಿದ್ದು ತಪ್ಪು ಅನ್ನೋಕೆ ಪ್ರತಾಪ್ ಸಿಂಹ ಆರ್ಥಿಕ ತಜ್ಞನೇನ್ರಿ.? ಸಿದ್ದರಾಮಯ್ಯ

'ನಾನು ಹೇಳಿದ್ದು ತಪ್ಪು ಅನ್ನೋಕೆ ಪ್ರತಾಪ್ ಸಿಂಹ ಆರ್ಥಿಕ ತಜ್ಞನೇನ್ರಿ.? ಸಿದ್ದರಾಮಯ್ಯ

Published : Jun 06, 2022, 05:32 PM IST

ತಾಲೂಕು ಕೋರ್ಟಲ್ಲಿ ವಕೀಲಿಕೆ ಮಾಡುತ್ತಿದ್ದ ಪ್ರತಿಪಕ್ಷ ನಾಯಕಗೆ ಅರ್ಥಶಾಸ್ತ್ರದ ಬಗ್ಗೆ ಏನು ಗೊತ್ತು? ಎಂಬ ಸಂಸದ ಪ್ರತಾಪ್‌ ಸಿಂಹ ಹೇಳಿಕೆಗೆ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು (ಜೂ. 06): ತಾಲೂಕು ಕೋರ್ಟಲ್ಲಿ ವಕೀಲಿಕೆ ಮಾಡುತ್ತಿದ್ದ ಪ್ರತಿಪಕ್ಷ ನಾಯಕಗೆ ಅರ್ಥಶಾಸ್ತ್ರದ ಬಗ್ಗೆ ಏನು ಗೊತ್ತು? ಎಂಬ ಸಂಸದ ಪ್ರತಾಪ್‌ ಸಿಂಹ (Pratap Simha) ಹೇಳಿಕೆಗೆ ಸಿದ್ದರಾಮಯ್ಯ (Siddaramaiah) ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಣಕಾಸು ವಿಚಾರದ ಬಗ್ಗೆ ಗೊತ್ತಿಲ್ಲದೆ 13 ಬಜೆಟ್‌ ಮಂಡಿಸಿದ್ದೇನೆಯೇ? ಹಣಕಾಸು ಬಗ್ಗೆ ಇವನಿಗೆ ಏನು ಗೊತ್ತು? ನಾನು ಓದಿದ ಲಾ ಪ್ರಶ್ನಿಸಲು ಪ್ರತಾಪ್ ಸಿಂಹ ವಕೀಲನಾ..? ಎಂದು ತಿರುಗೇಟು ನೀಡಿದ್ದಾರೆ. 

ಸುಮ್ಮನೆ ಕಥೆ ಹೇಳಿಕೊಂಡು ತಿರುಗುತ್ತಾರೆ. ಮೈಸೂರಿಗೆ ಇವರೇನು ಮಾಡಿದ್ದಾರೆ..? ಇವೆಲ್ಲದರ ಬಗ್ಗೆ ಚರ್ಚೆ ಮಾಡಲಿ, ನಾನು ಸಿದ್ದನಿದ್ಧೇನೆ' ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more