ಅಭಿವೃದ್ಧಿ ಕಾರ್ಯಗಳಿಗೆ ಬೊಕ್ಕಸದಲ್ಲಿ ಹಣವಿಲ್ಲ, ಸಿದ್ದು ಕ್ಷೇತ್ರಕ್ಕೆ ಮಾತ್ರ ಬಂಪರ್ ಕೊಟ್ಟ ಸಿಎಂ!

ಅಭಿವೃದ್ಧಿ ಕಾರ್ಯಗಳಿಗೆ ಬೊಕ್ಕಸದಲ್ಲಿ ಹಣವಿಲ್ಲ, ಸಿದ್ದು ಕ್ಷೇತ್ರಕ್ಕೆ ಮಾತ್ರ ಬಂಪರ್ ಕೊಟ್ಟ ಸಿಎಂ!

Published : Feb 12, 2021, 01:32 PM ISTUpdated : Feb 12, 2021, 01:55 PM IST

ಅಭಿವೃದ್ಧಿ ಕಾರ್ಯಗಳಲ್ಲಿ ರಾಜ್ಯದಲ್ಲಿ ಹಣಕಾಸಿನ ಕೊರತೆಯಿದೆ ಅಂತಾರೆ. ಆದ್ರೆ ಸಿದ್ದರಾಮಯ್ಯ ಕ್ಷೇತ್ರ ಬಾದಾಮಿಗೆ ಬಂಪರ್ ಕೊಡುಗೆ ಕೊಟ್ಟಿದ್ದಾರೆ. 58 ಕೋಟಿ ರೂ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಬಿಎಸ್‌ವೈ ಅನುದಾನ ನೀಡಿದ್ದಾರೆ. 

ಬೆಂಗಳೂರು (ಫೆ. 12): ಅಭಿವೃದ್ಧಿ ಕಾರ್ಯಗಳಲ್ಲಿ ರಾಜ್ಯದಲ್ಲಿ ಹಣಕಾಸಿನ ಕೊರತೆಯಿದೆ ಅಂತಾರೆ. ಆದ್ರೆ ಸಿದ್ದರಾಮಯ್ಯ ಕ್ಷೇತ್ರ ಬಾದಾಮಿಗೆ ಬಂಪರ್ ಕೊಡುಗೆ ಕೊಟ್ಟಿದ್ದಾರೆ. 58 ಕೋಟಿ ರೂ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಬಿಎಸ್‌ವೈ ಅನುದಾನ ನೀಡಿದ್ದಾರೆ. ಸಿದ್ದರಾಮಯ್ಯ ಶಾಸಕರಾದ ಮೇಲೆ 1800 ಕೋಟಿ ಗೂ ಹೆಚ್ಚು ಅನುದಾನ ನೀಡಿದ್ದಾರೆ. ಬಾದಾಮಿಯಲ್ಲಿ ಅಭಿವೃದ್ಧಿ ಕಾರ್ಯಗಳು ಭರದಿಂದ ಸಾಗುತ್ತಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!