ಗಾಂಧೀಜಿಯನ್ನು ಉಲ್ಲೇಖಿಸಿ, ಎಚ್‌ಡಿಕೆಗೆ ಸಿದ್ದರಾಮಯ್ಯ ಟಾಂಗ್

ಗಾಂಧೀಜಿಯನ್ನು ಉಲ್ಲೇಖಿಸಿ, ಎಚ್‌ಡಿಕೆಗೆ ಸಿದ್ದರಾಮಯ್ಯ ಟಾಂಗ್

Suvarna News   | Asianet News
Published : Oct 17, 2021, 02:52 PM IST

ಸಿದ್ದರಾಮಯ್ಯ ಯಾವಾಗಲೂ ದಲಿತರ ಪರ ಎಂದು ಹೇಳುತ್ತಾರೆ. ಆದರೆ ದಲಿತರನ್ನು ಸಿಎಂ ಆಗಿ ಮಾಡಿದ್ರಾ.? ಎಂದು ಎಚ್‌ಡಿಕೆ ಟೀಕಿಸಿದ್ದರು. ಇದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಟ್ವೀಟ್ ನಲ್ಲಿ ಉತ್ತರಿಸಿದ್ದಾರೆ. 

ಬೆಂಗಳೂರು (ಅ. 17): ಸಿದ್ದರಾಮಯ್ಯ (Siddaramaiah) ಯಾವಾಗಲೂ ದಲಿತರ ಪರ ಎಂದು ಹೇಳುತ್ತಾರೆ. ಆದರೆ ದಲಿತರನ್ನು ಸಿಎಂ ಆಗಿ ಮಾಡಿದ್ರಾ.? ಎಂದು ಎಚ್‌ಡಿಕೆ (HD Kumaraswamy) ಟೀಕಿಸಿದ್ದರು. ಇದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ  ಟ್ವೀಟ್ ನಲ್ಲಿ ಉತ್ತರಿಸಿದ್ದಾರೆ. 

' ಮಹಾತ್ಮ ಗಾಂಧೀಜಿ ಅವರನ್ನು ಹಿಂದೂ ವಿರೋಧಿ ಎನ್ನುತ್ತಿದ್ದ ಹಿಂದೂಗಳು, ದಲಿತ ವಿರೋಧಿ ಎನ್ನುತ್ತಿದ್ದ ದಲಿತರು, ಮುಸ್ಲಿಮ್ ವಿರೋಧಿ ಎನ್ನುತ್ತಿದ್ದ ಮುಸ್ಲಿಮರು ಇದ್ದರು. ಮಹಾತ್ಮರ ಬೆನ್ನು ಬಿಡದ ಟೀಕಾಕಾರರು
ನನ್ನಂತಹ ಹುಲುಮಾನವರನ್ನು ಬಿಡುತ್ತಾರೆಯೇ?  ಸಬ್ ಕೋ ಸನ್ಮತಿ ದೇ ಭಗವಾನ್' ಎಂದಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!