ಗಾಂಧೀಜಿಯನ್ನು ಉಲ್ಲೇಖಿಸಿ, ಎಚ್‌ಡಿಕೆಗೆ ಸಿದ್ದರಾಮಯ್ಯ ಟಾಂಗ್

ಗಾಂಧೀಜಿಯನ್ನು ಉಲ್ಲೇಖಿಸಿ, ಎಚ್‌ಡಿಕೆಗೆ ಸಿದ್ದರಾಮಯ್ಯ ಟಾಂಗ್

Published : Oct 17, 2021, 02:52 PM IST

ಸಿದ್ದರಾಮಯ್ಯ ಯಾವಾಗಲೂ ದಲಿತರ ಪರ ಎಂದು ಹೇಳುತ್ತಾರೆ. ಆದರೆ ದಲಿತರನ್ನು ಸಿಎಂ ಆಗಿ ಮಾಡಿದ್ರಾ.? ಎಂದು ಎಚ್‌ಡಿಕೆ ಟೀಕಿಸಿದ್ದರು. ಇದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಟ್ವೀಟ್ ನಲ್ಲಿ ಉತ್ತರಿಸಿದ್ದಾರೆ. 

ಬೆಂಗಳೂರು (ಅ. 17): ಸಿದ್ದರಾಮಯ್ಯ (Siddaramaiah) ಯಾವಾಗಲೂ ದಲಿತರ ಪರ ಎಂದು ಹೇಳುತ್ತಾರೆ. ಆದರೆ ದಲಿತರನ್ನು ಸಿಎಂ ಆಗಿ ಮಾಡಿದ್ರಾ.? ಎಂದು ಎಚ್‌ಡಿಕೆ (HD Kumaraswamy) ಟೀಕಿಸಿದ್ದರು. ಇದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ  ಟ್ವೀಟ್ ನಲ್ಲಿ ಉತ್ತರಿಸಿದ್ದಾರೆ. 

' ಮಹಾತ್ಮ ಗಾಂಧೀಜಿ ಅವರನ್ನು ಹಿಂದೂ ವಿರೋಧಿ ಎನ್ನುತ್ತಿದ್ದ ಹಿಂದೂಗಳು, ದಲಿತ ವಿರೋಧಿ ಎನ್ನುತ್ತಿದ್ದ ದಲಿತರು, ಮುಸ್ಲಿಮ್ ವಿರೋಧಿ ಎನ್ನುತ್ತಿದ್ದ ಮುಸ್ಲಿಮರು ಇದ್ದರು. ಮಹಾತ್ಮರ ಬೆನ್ನು ಬಿಡದ ಟೀಕಾಕಾರರು
ನನ್ನಂತಹ ಹುಲುಮಾನವರನ್ನು ಬಿಡುತ್ತಾರೆಯೇ?  ಸಬ್ ಕೋ ಸನ್ಮತಿ ದೇ ಭಗವಾನ್' ಎಂದಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!