ಸ್ವಾಮೀಜಿಗಳಿಗೆ ಅಗೌರವ ತೋರಿಲ್ಲ, ನನ್ನ ಹೇಳಿಕೆ ತಿರುಚಿ ಅಪಪ್ರಚಾರ: ಸಿದ್ದರಾಮಯ್ಯ ಸ್ಪಷ್ಟನೆ

ಸ್ವಾಮೀಜಿಗಳಿಗೆ ಅಗೌರವ ತೋರಿಲ್ಲ, ನನ್ನ ಹೇಳಿಕೆ ತಿರುಚಿ ಅಪಪ್ರಚಾರ: ಸಿದ್ದರಾಮಯ್ಯ ಸ್ಪಷ್ಟನೆ

Published : Mar 26, 2022, 02:08 PM ISTUpdated : Mar 26, 2022, 03:11 PM IST

ಹಿಜಾಬ್‌ ಅನ್ನು ಸಮ​ರ್ಥಿ​ಸಿ​ಕೊ​ಳ್ಳುವ ಬರ​ದಲ್ಲಿ ಪ್ರತಿ​ಪಕ್ಷ ನಾಯಕ ಸಿದ್ದ​ರಾ​ಮಯ್ಯ ಅವರು ನೀಡಿದ ಹೇಳಿಕೆ ವಿವಾದ ಸ್ವರೂಪ ಪಡೆದುಕೊಂಡಿದೆ. 

ಹಿಜಾಬ್‌ ಅನ್ನು ಸಮ​ರ್ಥಿ​ಸಿ​ಕೊ​ಳ್ಳುವ ಬರ​ದಲ್ಲಿ ಪ್ರತಿ​ಪಕ್ಷ ನಾಯಕ ಸಿದ್ದ​ರಾ​ಮಯ್ಯ ಅವರು ನೀಡಿದ ಹೇಳಿಕೆ ವಿವಾದ ಸ್ವರೂಪ ಪಡೆದುಕೊಂಡಿದೆ. ‘ಮುಸ್ಲಿಂ ಹೆಣ್ಣು ಮಕ್ಕಳು ತಲೆ ಮೇಲೆ ದುಪ್ಪಟ ಹಾಕಿದರೆ ತಪ್ಪೇನಿದೆ? ಹಿಂದೂ ಹೆಣ್ಣುಮಕ್ಕಳು ಮತ್ತು ಸ್ವಾಮೀಜಿಗಳು ತಲೆ ಮೇಲೆ ಬಟ್ಟೆಹಾಕಿಕೊಂಡರೆ ಅದನ್ನೂ ಪ್ರಶ್ನಿಸುತ್ತೀರಾ’ ಎಂದು ಸಿದ್ದರಾಮಯ್ಯ ಅವರು ಹೇಳಿದ್ದು ಇದಕ್ಕೆ ಬಿಜೆಪಿ ನಾಯಕರು ಮತ್ತು ರಾಜ್ಯದ ಹಲವು ಸ್ವಾಮೀಜಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

'ಸರ್ವ ಜಾತಿಗಳ ಸ್ವಾಮೀಜಿಗಳ ಬಗ್ಗೆ ನನಗೆ ಗೌರವವಿದೆ, ದೀರ್ಘಕಾಲದಿಂದ ನನಗೆ ಅವರ ಜೊತೆ ಹಾರ್ದಿಕ ಸಂಬಂಧ ಇದೆ. ಯಾವ ಸ್ವಾಮೀಜಿಗಳ ಬಗ್ಗೆಯೂ, ಯಾವಾಗಲೂ ನಾನು ಅಗೌರವದಿಂದ ನಡೆದುಕೊಂಡಿಲ್ಲ‌ ಎನ್ನುವುದು ರಾಜ್ಯದ ಜನತೆಗೆ ಗೊತ್ತಿದೆ.  ರಾಜಕೀಯ ವಿರೋಧಿಗಳು ದುರುದ್ದೇಶದಿಂದ ನನ್ನ ಹೇಳಿಕೆಯನ್ನು ತಿರುಚಿ ಅಪಪ್ರಚಾರ ಮಾಡುತ್ತಿದ್ದಾರೆ. ಇದಕ್ಕೆ ಕೆಲವು ಮಾಧ್ಯಮಗಳು‌ ಕೂಡಾ ಸಾಥ್ ನೀಡಿರುವುದು‌ ವಿಷಾದನೀಯ ಬೆಳವಣಿಗೆ. ನ್ನ ಹೇಳಿಕೆಯನ್ನು ತಿರುಚಿರುವುದು ರಾಜ್ಯದ  ಪ್ರಮುಖ ಮಠಗಳ ಹಿರಿಯ ಸ್ವಾಮೀಜಿಗಳಿಗೆ ಅರ್ಥವಾಗಿರುವ ಕಾರಣಕ್ಕಾಗಿಯೇ ಅವರು ಮೌನವಾಗಿದ್ದಾರೆ. ಅವರೆಲ್ಲರಿಗೂ ನನ್ನ ಕೃತಜ್ಞತಾಪೂರ್ವಕ ನಮನಗಳು' ಎಂದು ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more