ಅಬ್ಬರಿಸಿ ಬೊಬ್ಬಿರಿದ ಟಗರು ಸಿದ್ದು ಕಾಂಗ್ರೆಸ್‌ನಲ್ಲೀಗ ಒಂಟಿ ಒಂಟಿ..!

ಅಬ್ಬರಿಸಿ ಬೊಬ್ಬಿರಿದ ಟಗರು ಸಿದ್ದು ಕಾಂಗ್ರೆಸ್‌ನಲ್ಲೀಗ ಒಂಟಿ ಒಂಟಿ..!

Suvarna News   | Asianet News
Published : Jan 22, 2020, 03:00 PM IST

ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್‌ನಲ್ಲೀಗ ಒಂಟಿಯಾಗಿದ್ದಾರೆ. ಕಾಂಗ್ರೆಸ್ ಕೋಟೆಯಲ್ಲಿಗ ಯುದ್ಧ ಶುರುವಾಗಿದೆ. ಮೂಲ ಕಾಂಗ್ರೆಸ್ಸಿಗರೆಲ್ಲಾ ಒಂದಾಗಿ ಸಿದ್ದರಾಮಯ್ಯ ವಿರುದ್ಧ ಯುದ್ಧಕ್ಕೆ ನಿಂತಿದ್ದಾರೆ. 

ಕಾಂಗ್ರೆಸ್‌ನಲ್ಲೀಗ ಒಂಟಿಯಾಗಿದ್ದಾರೆ.  ಕಾಂಗ್ರೆಸ್ ಕೋಟೆಯಲ್ಲಿಗ ಯುದ್ಧ ಶುರುವಾಗಿದೆ. ಮೂಲ ಕಾಂಗ್ರೆಸ್ಸಿಗರೆಲ್ಲಾ ಒಂದಾಗಿ ಸಿದ್ದರಾಮಯ್ಯ ವಿರುದ್ಧ ಯುದ್ಧಕ್ಕೆ ನಿಂತಿದ್ದಾರೆ. ಕೆಪಿಸಿಸಿ ಅದ್ಯಕ್ಚರ ಆಯ್ಕೆ ವಿಚಾರ ಕಾಂಗ್ರೆಸ್ ಪಾಳಯದಲ್ಲಿ ದೊಡ್ಡ ಜಟಾಪಟಿಗೆ ಕಾರಣವಾಗಿ ಬಿಟ್ಟಿದೆ.

ಸಿದ್ದರಾಮಯ್ಯ VS ಮೂಲ ಕಾಂಗ್ರೆಸ್ಸಿಗರ ನಡುವೆ ಅಂತ ಅಂತರ್ಯುದ್ಧ ಶುರುವಾಗಿದೆ. ದೊಡ್ಡ ದೊಡ್ಡ ನಾಯಕರೆಲ್ಲಾ ಡಿಕೆಶಿ ಬೆನ್ನಿಗೆ ನಿಂತರೆ ಡಿಕೆಹಾದಿಗೆ ಅಡ್ಡಗಾಲಾಗಿ ನಿಂತಿರುವ ಸಿದ್ದು ಈಗ ಅಕ್ಷರಶಃ ಏಕಾಂಗಿಯಾಗಿದ್ದಾರೆ. ಈಗ ಸಿದ್ದು ಪರ ಬ್ಯಾಟ್ ಬೀಸಲು ಯಾವ ನಾಯಕರು ಇಲ್ಲದಂತಾಗಿದೆ. ಅಷ್ಟಕ್ಕೂ ಸಿದ್ದು ಏಕಾಂಗಿಯಾಗಿದ್ದೇಕೆ? ಇಲ್ಲಿದೆ ಇನ್‌ಸೈಡ್ ಪಾಲಿಟಿಕ್ಸ್ ಸ್ಟೋರಿ! 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್