ಅಬ್ಬರಿಸಿ ಬೊಬ್ಬಿರಿದ ಟಗರು ಸಿದ್ದು ಕಾಂಗ್ರೆಸ್‌ನಲ್ಲೀಗ ಒಂಟಿ ಒಂಟಿ..!

ಅಬ್ಬರಿಸಿ ಬೊಬ್ಬಿರಿದ ಟಗರು ಸಿದ್ದು ಕಾಂಗ್ರೆಸ್‌ನಲ್ಲೀಗ ಒಂಟಿ ಒಂಟಿ..!

Suvarna News   | Asianet News
Published : Jan 22, 2020, 03:00 PM IST

ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್‌ನಲ್ಲೀಗ ಒಂಟಿಯಾಗಿದ್ದಾರೆ. ಕಾಂಗ್ರೆಸ್ ಕೋಟೆಯಲ್ಲಿಗ ಯುದ್ಧ ಶುರುವಾಗಿದೆ. ಮೂಲ ಕಾಂಗ್ರೆಸ್ಸಿಗರೆಲ್ಲಾ ಒಂದಾಗಿ ಸಿದ್ದರಾಮಯ್ಯ ವಿರುದ್ಧ ಯುದ್ಧಕ್ಕೆ ನಿಂತಿದ್ದಾರೆ. 

ಕಾಂಗ್ರೆಸ್‌ನಲ್ಲೀಗ ಒಂಟಿಯಾಗಿದ್ದಾರೆ.  ಕಾಂಗ್ರೆಸ್ ಕೋಟೆಯಲ್ಲಿಗ ಯುದ್ಧ ಶುರುವಾಗಿದೆ. ಮೂಲ ಕಾಂಗ್ರೆಸ್ಸಿಗರೆಲ್ಲಾ ಒಂದಾಗಿ ಸಿದ್ದರಾಮಯ್ಯ ವಿರುದ್ಧ ಯುದ್ಧಕ್ಕೆ ನಿಂತಿದ್ದಾರೆ. ಕೆಪಿಸಿಸಿ ಅದ್ಯಕ್ಚರ ಆಯ್ಕೆ ವಿಚಾರ ಕಾಂಗ್ರೆಸ್ ಪಾಳಯದಲ್ಲಿ ದೊಡ್ಡ ಜಟಾಪಟಿಗೆ ಕಾರಣವಾಗಿ ಬಿಟ್ಟಿದೆ.

ಸಿದ್ದರಾಮಯ್ಯ VS ಮೂಲ ಕಾಂಗ್ರೆಸ್ಸಿಗರ ನಡುವೆ ಅಂತ ಅಂತರ್ಯುದ್ಧ ಶುರುವಾಗಿದೆ. ದೊಡ್ಡ ದೊಡ್ಡ ನಾಯಕರೆಲ್ಲಾ ಡಿಕೆಶಿ ಬೆನ್ನಿಗೆ ನಿಂತರೆ ಡಿಕೆಹಾದಿಗೆ ಅಡ್ಡಗಾಲಾಗಿ ನಿಂತಿರುವ ಸಿದ್ದು ಈಗ ಅಕ್ಷರಶಃ ಏಕಾಂಗಿಯಾಗಿದ್ದಾರೆ. ಈಗ ಸಿದ್ದು ಪರ ಬ್ಯಾಟ್ ಬೀಸಲು ಯಾವ ನಾಯಕರು ಇಲ್ಲದಂತಾಗಿದೆ. ಅಷ್ಟಕ್ಕೂ ಸಿದ್ದು ಏಕಾಂಗಿಯಾಗಿದ್ದೇಕೆ? ಇಲ್ಲಿದೆ ಇನ್‌ಸೈಡ್ ಪಾಲಿಟಿಕ್ಸ್ ಸ್ಟೋರಿ! 

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?