ಅಬ್ಬರಿಸಿ ಬೊಬ್ಬಿರಿದ ಟಗರು ಸಿದ್ದು ಕಾಂಗ್ರೆಸ್‌ನಲ್ಲೀಗ ಒಂಟಿ ಒಂಟಿ..!

ಅಬ್ಬರಿಸಿ ಬೊಬ್ಬಿರಿದ ಟಗರು ಸಿದ್ದು ಕಾಂಗ್ರೆಸ್‌ನಲ್ಲೀಗ ಒಂಟಿ ಒಂಟಿ..!

Suvarna News   | Asianet News
Published : Jan 22, 2020, 03:00 PM IST

ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್‌ನಲ್ಲೀಗ ಒಂಟಿಯಾಗಿದ್ದಾರೆ. ಕಾಂಗ್ರೆಸ್ ಕೋಟೆಯಲ್ಲಿಗ ಯುದ್ಧ ಶುರುವಾಗಿದೆ. ಮೂಲ ಕಾಂಗ್ರೆಸ್ಸಿಗರೆಲ್ಲಾ ಒಂದಾಗಿ ಸಿದ್ದರಾಮಯ್ಯ ವಿರುದ್ಧ ಯುದ್ಧಕ್ಕೆ ನಿಂತಿದ್ದಾರೆ. 

ಕಾಂಗ್ರೆಸ್‌ನಲ್ಲೀಗ ಒಂಟಿಯಾಗಿದ್ದಾರೆ.  ಕಾಂಗ್ರೆಸ್ ಕೋಟೆಯಲ್ಲಿಗ ಯುದ್ಧ ಶುರುವಾಗಿದೆ. ಮೂಲ ಕಾಂಗ್ರೆಸ್ಸಿಗರೆಲ್ಲಾ ಒಂದಾಗಿ ಸಿದ್ದರಾಮಯ್ಯ ವಿರುದ್ಧ ಯುದ್ಧಕ್ಕೆ ನಿಂತಿದ್ದಾರೆ. ಕೆಪಿಸಿಸಿ ಅದ್ಯಕ್ಚರ ಆಯ್ಕೆ ವಿಚಾರ ಕಾಂಗ್ರೆಸ್ ಪಾಳಯದಲ್ಲಿ ದೊಡ್ಡ ಜಟಾಪಟಿಗೆ ಕಾರಣವಾಗಿ ಬಿಟ್ಟಿದೆ.

ಸಿದ್ದರಾಮಯ್ಯ VS ಮೂಲ ಕಾಂಗ್ರೆಸ್ಸಿಗರ ನಡುವೆ ಅಂತ ಅಂತರ್ಯುದ್ಧ ಶುರುವಾಗಿದೆ. ದೊಡ್ಡ ದೊಡ್ಡ ನಾಯಕರೆಲ್ಲಾ ಡಿಕೆಶಿ ಬೆನ್ನಿಗೆ ನಿಂತರೆ ಡಿಕೆಹಾದಿಗೆ ಅಡ್ಡಗಾಲಾಗಿ ನಿಂತಿರುವ ಸಿದ್ದು ಈಗ ಅಕ್ಷರಶಃ ಏಕಾಂಗಿಯಾಗಿದ್ದಾರೆ. ಈಗ ಸಿದ್ದು ಪರ ಬ್ಯಾಟ್ ಬೀಸಲು ಯಾವ ನಾಯಕರು ಇಲ್ಲದಂತಾಗಿದೆ. ಅಷ್ಟಕ್ಕೂ ಸಿದ್ದು ಏಕಾಂಗಿಯಾಗಿದ್ದೇಕೆ? ಇಲ್ಲಿದೆ ಇನ್‌ಸೈಡ್ ಪಾಲಿಟಿಕ್ಸ್ ಸ್ಟೋರಿ! 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!