ಅಬ್ಬರಿಸಿ ಬೊಬ್ಬಿರಿದ ಟಗರು ಸಿದ್ದು ಕಾಂಗ್ರೆಸ್‌ನಲ್ಲೀಗ ಒಂಟಿ ಒಂಟಿ..!

ಅಬ್ಬರಿಸಿ ಬೊಬ್ಬಿರಿದ ಟಗರು ಸಿದ್ದು ಕಾಂಗ್ರೆಸ್‌ನಲ್ಲೀಗ ಒಂಟಿ ಒಂಟಿ..!

Suvarna News   | Asianet News
Published : Jan 22, 2020, 03:00 PM IST

ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್‌ನಲ್ಲೀಗ ಒಂಟಿಯಾಗಿದ್ದಾರೆ. ಕಾಂಗ್ರೆಸ್ ಕೋಟೆಯಲ್ಲಿಗ ಯುದ್ಧ ಶುರುವಾಗಿದೆ. ಮೂಲ ಕಾಂಗ್ರೆಸ್ಸಿಗರೆಲ್ಲಾ ಒಂದಾಗಿ ಸಿದ್ದರಾಮಯ್ಯ ವಿರುದ್ಧ ಯುದ್ಧಕ್ಕೆ ನಿಂತಿದ್ದಾರೆ. 

ಕಾಂಗ್ರೆಸ್‌ನಲ್ಲೀಗ ಒಂಟಿಯಾಗಿದ್ದಾರೆ.  ಕಾಂಗ್ರೆಸ್ ಕೋಟೆಯಲ್ಲಿಗ ಯುದ್ಧ ಶುರುವಾಗಿದೆ. ಮೂಲ ಕಾಂಗ್ರೆಸ್ಸಿಗರೆಲ್ಲಾ ಒಂದಾಗಿ ಸಿದ್ದರಾಮಯ್ಯ ವಿರುದ್ಧ ಯುದ್ಧಕ್ಕೆ ನಿಂತಿದ್ದಾರೆ. ಕೆಪಿಸಿಸಿ ಅದ್ಯಕ್ಚರ ಆಯ್ಕೆ ವಿಚಾರ ಕಾಂಗ್ರೆಸ್ ಪಾಳಯದಲ್ಲಿ ದೊಡ್ಡ ಜಟಾಪಟಿಗೆ ಕಾರಣವಾಗಿ ಬಿಟ್ಟಿದೆ.

ಸಿದ್ದರಾಮಯ್ಯ VS ಮೂಲ ಕಾಂಗ್ರೆಸ್ಸಿಗರ ನಡುವೆ ಅಂತ ಅಂತರ್ಯುದ್ಧ ಶುರುವಾಗಿದೆ. ದೊಡ್ಡ ದೊಡ್ಡ ನಾಯಕರೆಲ್ಲಾ ಡಿಕೆಶಿ ಬೆನ್ನಿಗೆ ನಿಂತರೆ ಡಿಕೆಹಾದಿಗೆ ಅಡ್ಡಗಾಲಾಗಿ ನಿಂತಿರುವ ಸಿದ್ದು ಈಗ ಅಕ್ಷರಶಃ ಏಕಾಂಗಿಯಾಗಿದ್ದಾರೆ. ಈಗ ಸಿದ್ದು ಪರ ಬ್ಯಾಟ್ ಬೀಸಲು ಯಾವ ನಾಯಕರು ಇಲ್ಲದಂತಾಗಿದೆ. ಅಷ್ಟಕ್ಕೂ ಸಿದ್ದು ಏಕಾಂಗಿಯಾಗಿದ್ದೇಕೆ? ಇಲ್ಲಿದೆ ಇನ್‌ಸೈಡ್ ಪಾಲಿಟಿಕ್ಸ್ ಸ್ಟೋರಿ! 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!