ಅಬ್ಬರಿಸಿ ಬೊಬ್ಬಿರಿದ ಟಗರು ಸಿದ್ದು ಕಾಂಗ್ರೆಸ್‌ನಲ್ಲೀಗ ಒಂಟಿ ಒಂಟಿ..!

ಅಬ್ಬರಿಸಿ ಬೊಬ್ಬಿರಿದ ಟಗರು ಸಿದ್ದು ಕಾಂಗ್ರೆಸ್‌ನಲ್ಲೀಗ ಒಂಟಿ ಒಂಟಿ..!

Suvarna News   | Asianet News
Published : Jan 22, 2020, 03:00 PM IST

ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್‌ನಲ್ಲೀಗ ಒಂಟಿಯಾಗಿದ್ದಾರೆ. ಕಾಂಗ್ರೆಸ್ ಕೋಟೆಯಲ್ಲಿಗ ಯುದ್ಧ ಶುರುವಾಗಿದೆ. ಮೂಲ ಕಾಂಗ್ರೆಸ್ಸಿಗರೆಲ್ಲಾ ಒಂದಾಗಿ ಸಿದ್ದರಾಮಯ್ಯ ವಿರುದ್ಧ ಯುದ್ಧಕ್ಕೆ ನಿಂತಿದ್ದಾರೆ. 

ಕಾಂಗ್ರೆಸ್‌ನಲ್ಲೀಗ ಒಂಟಿಯಾಗಿದ್ದಾರೆ.  ಕಾಂಗ್ರೆಸ್ ಕೋಟೆಯಲ್ಲಿಗ ಯುದ್ಧ ಶುರುವಾಗಿದೆ. ಮೂಲ ಕಾಂಗ್ರೆಸ್ಸಿಗರೆಲ್ಲಾ ಒಂದಾಗಿ ಸಿದ್ದರಾಮಯ್ಯ ವಿರುದ್ಧ ಯುದ್ಧಕ್ಕೆ ನಿಂತಿದ್ದಾರೆ. ಕೆಪಿಸಿಸಿ ಅದ್ಯಕ್ಚರ ಆಯ್ಕೆ ವಿಚಾರ ಕಾಂಗ್ರೆಸ್ ಪಾಳಯದಲ್ಲಿ ದೊಡ್ಡ ಜಟಾಪಟಿಗೆ ಕಾರಣವಾಗಿ ಬಿಟ್ಟಿದೆ.

ಸಿದ್ದರಾಮಯ್ಯ VS ಮೂಲ ಕಾಂಗ್ರೆಸ್ಸಿಗರ ನಡುವೆ ಅಂತ ಅಂತರ್ಯುದ್ಧ ಶುರುವಾಗಿದೆ. ದೊಡ್ಡ ದೊಡ್ಡ ನಾಯಕರೆಲ್ಲಾ ಡಿಕೆಶಿ ಬೆನ್ನಿಗೆ ನಿಂತರೆ ಡಿಕೆಹಾದಿಗೆ ಅಡ್ಡಗಾಲಾಗಿ ನಿಂತಿರುವ ಸಿದ್ದು ಈಗ ಅಕ್ಷರಶಃ ಏಕಾಂಗಿಯಾಗಿದ್ದಾರೆ. ಈಗ ಸಿದ್ದು ಪರ ಬ್ಯಾಟ್ ಬೀಸಲು ಯಾವ ನಾಯಕರು ಇಲ್ಲದಂತಾಗಿದೆ. ಅಷ್ಟಕ್ಕೂ ಸಿದ್ದು ಏಕಾಂಗಿಯಾಗಿದ್ದೇಕೆ? ಇಲ್ಲಿದೆ ಇನ್‌ಸೈಡ್ ಪಾಲಿಟಿಕ್ಸ್ ಸ್ಟೋರಿ! 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!