ಜಗತ್ತಲ್ಲಿ ಮೋಸ್ಟ್ ಸೆಕ್ಯುಲರ್ ಡಿಸೀಸ್ ಇದ್ದರೆ, ಅದು ಕೊರೊನಾ: ಸಿದ್ದರಾಮಯ್ಯ

ಜಗತ್ತಲ್ಲಿ ಮೋಸ್ಟ್ ಸೆಕ್ಯುಲರ್ ಡಿಸೀಸ್ ಇದ್ದರೆ, ಅದು ಕೊರೊನಾ: ಸಿದ್ದರಾಮಯ್ಯ

Suvarna News   | Asianet News
Published : May 14, 2021, 02:08 PM ISTUpdated : May 14, 2021, 02:29 PM IST

- ಲಸಿಕೆ ನೀಡುವುದರಲ್ಲಿ ಸರ್ಕಾರ ಸಂಪೂರ್ಣ ವಿಫಲ

- ಯಡಿಯೂರಪ್ಪ ನಿದ್ರಾವಸ್ಥೆಯಲ್ಲಿದ್ದಾರೆ

- ಕೊರೊನಾ ಮೋಸ್ಟ್ ಸೆಕ್ಯುಲರ್ ಡಿಸೀಸ್

ಬೆಂಗಳೂರು (ಮೇ. 14): ರಾಜ್ಯದಲ್ಲಿ ಲಸಿಕೆ ಕೊರತೆ ಬಗ್ಗೆ ಸಿದ್ದರಾಮಯ್ಯ ಹಾಗೂ ಡಿಕೆಶಿ ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ. 

'ಲಸಿಕೆ ನೀಡುವುದರಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಸರ್ಕಾರದ ನಡೆಗೆ ಹೈಕೋರ್ಟ್ ಕೂಡಾ ಚಾಟಿ ಬೀಸಿದೆ. ಇಷ್ಟೊಂದು ಬೇಜವಾಬ್ದಾರಿ ಸರ್ಕಾರವನ್ನು ನಾನು ನೋಡಿಲ್ಲ. ಕೋವಿಶೀಲ್ಡನ್ನು 12-16 ವಾರ ತಡವಾದರೂ ಪರವಾಗಿಲ್ಲ ಎಂದು ತಜ್ಞರು ಹೇಳಿದ್ದಾರೆ. ಇವರು ಪದೇ ಪದೇ ಬದಲಾವಣೆ ಮಾಡಿ, ಜನರನ್ನು ನಂಬಿಸುತ್ತಿದ್ಧಾರೆ. ಯಾರನ್ನ ನಂಬೋದು..'? ಎಂದು ಸಿದ್ದರಾಮಯ್ಯ ಗುಡುಗಿದ್ದಾರೆ.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!