Karnataka Winter Session 2021: ಬೆಳೆ ಪರಿಹಾರ ನೀಡದ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Karnataka Winter Session 2021: ಬೆಳೆ ಪರಿಹಾರ ನೀಡದ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Published : Dec 16, 2021, 01:37 PM IST

 ಬೆಲೆ ಏರಿಕೆ (Price Hike) ನೆರೆ ಪರಿಹಾರದಲ್ಲಿನ (Flood Relief) ವೈಫಲ್ಯ ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಅಧಿವೇಶನದುದ್ದಕ್ಕೂ ಪ್ರತಿನಿತ್ಯ ಪ್ರತಿಭಟನೆ ಹಮ್ಮಿಕೊಳ್ಳಲು ಕಾಂಗ್ರೆಸ್ (Congress)  ನಿರ್ಧರಿಸಿದೆ.

  ಬೆಂಗಳೂರು (ಡಿ. 16): ಬೆಲೆ ಏರಿಕೆ (Price Hike) ನೆರೆ ಪರಿಹಾರದಲ್ಲಿನ (Flood Relief) ವೈಫಲ್ಯ ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಅಧಿವೇಶನದುದ್ದಕ್ಕೂ ಪ್ರತಿನಿತ್ಯ ಪ್ರತಿಭಟನೆ ಹಮ್ಮಿಕೊಳ್ಳಲು ಕಾಂಗ್ರೆಸ್ (Congress)  ನಿರ್ಧರಿಸಿದೆ.

 ಬೆಳಗಾವಿ (Belagavi) ನಗರದಿಂದ ಸುವರ್ಣಸೌಧದವರೆಗೆ  ಟ್ರಾಕ್ಟರ್‌, ಟ್ರಕ್‌, ಚಕ್ಕಡಿ ಮೂಲಕ ರಾರ‍ಯಲಿ ನಡೆಸಿದೆ.  ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಡಿ.ಕೆ.ಶಿವಕುಮಾರ್‌, ಆರ್ ವಿ ದೇಶಪಾಂಡೆ ಸೇರಿದಂತೆ ವಿಧಾನಸಭೆ ಹಾಗೂ ಪರಿಷತ್‌ ಸದಸ್ಯರು ಒಟ್ಟಿಗೆ ವಾಹನಗಳಲ್ಲಿ ಬೆಳಗಾವಿ ಗ್ರಾಮಾಂತರ ಕಾಂಗ್ರೆಸ್‌ ಕಚೇರಿಯಿಂದ ಸುವರ್ಣಸೌಧಕ್ಕೆ ಆಗಮಿಸಿದರು. ಇದೇ ವೇಳೆ ಕಾರ್ಯಕರ್ತರು ಬೇರೆ ಬೇರೆ ವಾಹನಗಳ ಮೂಲಕ ರಾರ‍ಯಲಿಯಲ್ಲಿ ಸಾಥ್‌ ನೀಡಿದರು. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more