Karnataka Winter Session 2021: ಬೆಳೆ ಪರಿಹಾರ ನೀಡದ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Karnataka Winter Session 2021: ಬೆಳೆ ಪರಿಹಾರ ನೀಡದ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Published : Dec 16, 2021, 01:37 PM IST

 ಬೆಲೆ ಏರಿಕೆ (Price Hike) ನೆರೆ ಪರಿಹಾರದಲ್ಲಿನ (Flood Relief) ವೈಫಲ್ಯ ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಅಧಿವೇಶನದುದ್ದಕ್ಕೂ ಪ್ರತಿನಿತ್ಯ ಪ್ರತಿಭಟನೆ ಹಮ್ಮಿಕೊಳ್ಳಲು ಕಾಂಗ್ರೆಸ್ (Congress)  ನಿರ್ಧರಿಸಿದೆ.

  ಬೆಂಗಳೂರು (ಡಿ. 16): ಬೆಲೆ ಏರಿಕೆ (Price Hike) ನೆರೆ ಪರಿಹಾರದಲ್ಲಿನ (Flood Relief) ವೈಫಲ್ಯ ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಅಧಿವೇಶನದುದ್ದಕ್ಕೂ ಪ್ರತಿನಿತ್ಯ ಪ್ರತಿಭಟನೆ ಹಮ್ಮಿಕೊಳ್ಳಲು ಕಾಂಗ್ರೆಸ್ (Congress)  ನಿರ್ಧರಿಸಿದೆ.

 ಬೆಳಗಾವಿ (Belagavi) ನಗರದಿಂದ ಸುವರ್ಣಸೌಧದವರೆಗೆ  ಟ್ರಾಕ್ಟರ್‌, ಟ್ರಕ್‌, ಚಕ್ಕಡಿ ಮೂಲಕ ರಾರ‍ಯಲಿ ನಡೆಸಿದೆ.  ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಡಿ.ಕೆ.ಶಿವಕುಮಾರ್‌, ಆರ್ ವಿ ದೇಶಪಾಂಡೆ ಸೇರಿದಂತೆ ವಿಧಾನಸಭೆ ಹಾಗೂ ಪರಿಷತ್‌ ಸದಸ್ಯರು ಒಟ್ಟಿಗೆ ವಾಹನಗಳಲ್ಲಿ ಬೆಳಗಾವಿ ಗ್ರಾಮಾಂತರ ಕಾಂಗ್ರೆಸ್‌ ಕಚೇರಿಯಿಂದ ಸುವರ್ಣಸೌಧಕ್ಕೆ ಆಗಮಿಸಿದರು. ಇದೇ ವೇಳೆ ಕಾರ್ಯಕರ್ತರು ಬೇರೆ ಬೇರೆ ವಾಹನಗಳ ಮೂಲಕ ರಾರ‍ಯಲಿಯಲ್ಲಿ ಸಾಥ್‌ ನೀಡಿದರು. 

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more