News Hour: ಗ್ಯಾರಂಟಿ ರದ್ದು ಮಾಡಲು ಹಿಂಬಾಗಿಲ ಹಾದಿ ಹೊಕ್ಕಿದ ಸರ್ಕಾರ, ಬಿಪಿಎಲ್‌ ಕಾರ್ಡ್‌ ಮೇಲೆ ಪ್ರಹಾರ!

News Hour: ಗ್ಯಾರಂಟಿ ರದ್ದು ಮಾಡಲು ಹಿಂಬಾಗಿಲ ಹಾದಿ ಹೊಕ್ಕಿದ ಸರ್ಕಾರ, ಬಿಪಿಎಲ್‌ ಕಾರ್ಡ್‌ ಮೇಲೆ ಪ್ರಹಾರ!

Published : Nov 20, 2024, 11:33 PM IST

ರಾಜ್ಯದಲ್ಲಿ ಸಮರೋಪಾದಿಯಲ್ಲಿ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದು ಮಾಡಿ ಎಪಿಎಲ್‌ ಕಾರ್ಡ್‌ಗಳನ್ನಾಗಿ ಬದಲಾವಣೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಇದರ ಬೆನ್ನಲ್ಲಿಯೇ ಸಾರ್ವಜನಿಕರ ಜನಾಕ್ರೋಶ ಕೂಡ ತ್ರೀವ್ರಗೊಂಡಿದೆ.
 

ಬೆಂಗಳೂರು (ನ.20): ಸರ್ಕಾರಕ್ಕೆ ಹೊರೆಯಾಗಿರುವ ಗ್ಯಾರಂಟಿ ಯೋಜನೆಗಳನ್ನು ರದ್ದು ಮಾಡಿದರೆ ಜನಾಕ್ರೋಶಕ್ಕೆ ತುತ್ತಾಗುವ ಅಪಾಯವನ್ನು ಅರಿತ ರಾಜ್ಯ ಸರ್ಕಾರ ಈಗ ಹಿಂಬಾಗಿಲ ಮೂಲಕ ಇದನ್ನು ರದ್ದು ಮಾಡುವ ಪ್ರಯತ್ನ ಮಾಡುತ್ತಿದೆ. ಬಹುತೇಕ ಗ್ಯಾರಂಟಿ ಯೋಜನೆಗಳಿಗೆ ಮೂಲಾಧಾರವಾಗಿರುವ ಬಿಪಿಎಲ್‌ ಕಾರ್ಡ್‌ಗಳನ್ನೇ ರದ್ದು ಮಾಡಿ ಅವುಗಳನ್ನು ಎಪಿಎಲ್‌ ಕಾರ್ಡ್‌ ಮಾಡುವ ಯೋಜನೆ ರೂಪಿಸಿದೆ.

ಆದಾಯ ತೆರಿಗೆ ಪಾವತಿ ಮಾಡುವವರು ಹಾಗೂ ಸರ್ಕಾರಿ ಉದ್ಯೋಗಿಗಳ ಬಿಪಿಎಲ್‌ ಕಾರ್ಡ್‌ ರದ್ದು ಮಾಡುತ್ತಿದ್ದೇವೆ ಎಂದು ಸ್ವತಃ ಸಿಎಂ ಸಿದ್ದರಾಮಯ್ಯ ಹೇಳುತ್ತಿದ್ದರೂ, ತಳ ಮಟ್ಟದಲ್ಲಿ ದೀನರ, ಬಡ-ಬಲ್ಲಿದರ ಕಾರ್ಡ್‌ಗಳೇ ಹೆಚ್ಚಾಗಿ ರದ್ದಾಗಿ ಎಪಿಎಲ್‌ ಕಾರ್ಡ್‌ಗಳಾಗುತ್ತಿವೆ. ಇದರ ಬೆನ್ನಲ್ಲಿಯೇ ಸರ್ಕಾರದ ಈ ನಡೆಯ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.

ಅನರ್ಹರ ಬಿಪಿಎಲ್​ ಕಾರ್ಡ್​ ರದ್ದು ಮಾಡುವ ವೇಳೆ ಅಗತ್ಯವಿರುವ ಬಡವರಿಗೂ ಸರ್ಕಾರ ಬರೆ ಹಾಕಿದೆ. ಕೂಲಿ ಮಾಡುವ ಸಾವಿರಾರು ವ್ಯಕ್ತುಗಳ ಅನ್ನಕ್ಕೂ  ರಾಜ್ಯ ಸರ್ಕಾರ ಕೈಹಾಕಿದೆ. ಕಾರು,ಮನೆ,ಜಮೀನು ಇಲ್ಲದಿದ್ದರೂ ಕಾರ್ಡ್​ ರದ್ದು ಮಾಡಲಾಗಿದೆ.
 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more