News Hour: ಗ್ಯಾರಂಟಿ ರದ್ದು ಮಾಡಲು ಹಿಂಬಾಗಿಲ ಹಾದಿ ಹೊಕ್ಕಿದ ಸರ್ಕಾರ, ಬಿಪಿಎಲ್‌ ಕಾರ್ಡ್‌ ಮೇಲೆ ಪ್ರಹಾರ!

News Hour: ಗ್ಯಾರಂಟಿ ರದ್ದು ಮಾಡಲು ಹಿಂಬಾಗಿಲ ಹಾದಿ ಹೊಕ್ಕಿದ ಸರ್ಕಾರ, ಬಿಪಿಎಲ್‌ ಕಾರ್ಡ್‌ ಮೇಲೆ ಪ್ರಹಾರ!

Published : Nov 20, 2024, 11:33 PM IST

ರಾಜ್ಯದಲ್ಲಿ ಸಮರೋಪಾದಿಯಲ್ಲಿ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದು ಮಾಡಿ ಎಪಿಎಲ್‌ ಕಾರ್ಡ್‌ಗಳನ್ನಾಗಿ ಬದಲಾವಣೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಇದರ ಬೆನ್ನಲ್ಲಿಯೇ ಸಾರ್ವಜನಿಕರ ಜನಾಕ್ರೋಶ ಕೂಡ ತ್ರೀವ್ರಗೊಂಡಿದೆ.
 

ಬೆಂಗಳೂರು (ನ.20): ಸರ್ಕಾರಕ್ಕೆ ಹೊರೆಯಾಗಿರುವ ಗ್ಯಾರಂಟಿ ಯೋಜನೆಗಳನ್ನು ರದ್ದು ಮಾಡಿದರೆ ಜನಾಕ್ರೋಶಕ್ಕೆ ತುತ್ತಾಗುವ ಅಪಾಯವನ್ನು ಅರಿತ ರಾಜ್ಯ ಸರ್ಕಾರ ಈಗ ಹಿಂಬಾಗಿಲ ಮೂಲಕ ಇದನ್ನು ರದ್ದು ಮಾಡುವ ಪ್ರಯತ್ನ ಮಾಡುತ್ತಿದೆ. ಬಹುತೇಕ ಗ್ಯಾರಂಟಿ ಯೋಜನೆಗಳಿಗೆ ಮೂಲಾಧಾರವಾಗಿರುವ ಬಿಪಿಎಲ್‌ ಕಾರ್ಡ್‌ಗಳನ್ನೇ ರದ್ದು ಮಾಡಿ ಅವುಗಳನ್ನು ಎಪಿಎಲ್‌ ಕಾರ್ಡ್‌ ಮಾಡುವ ಯೋಜನೆ ರೂಪಿಸಿದೆ.

ಆದಾಯ ತೆರಿಗೆ ಪಾವತಿ ಮಾಡುವವರು ಹಾಗೂ ಸರ್ಕಾರಿ ಉದ್ಯೋಗಿಗಳ ಬಿಪಿಎಲ್‌ ಕಾರ್ಡ್‌ ರದ್ದು ಮಾಡುತ್ತಿದ್ದೇವೆ ಎಂದು ಸ್ವತಃ ಸಿಎಂ ಸಿದ್ದರಾಮಯ್ಯ ಹೇಳುತ್ತಿದ್ದರೂ, ತಳ ಮಟ್ಟದಲ್ಲಿ ದೀನರ, ಬಡ-ಬಲ್ಲಿದರ ಕಾರ್ಡ್‌ಗಳೇ ಹೆಚ್ಚಾಗಿ ರದ್ದಾಗಿ ಎಪಿಎಲ್‌ ಕಾರ್ಡ್‌ಗಳಾಗುತ್ತಿವೆ. ಇದರ ಬೆನ್ನಲ್ಲಿಯೇ ಸರ್ಕಾರದ ಈ ನಡೆಯ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.

ಅನರ್ಹರ ಬಿಪಿಎಲ್​ ಕಾರ್ಡ್​ ರದ್ದು ಮಾಡುವ ವೇಳೆ ಅಗತ್ಯವಿರುವ ಬಡವರಿಗೂ ಸರ್ಕಾರ ಬರೆ ಹಾಕಿದೆ. ಕೂಲಿ ಮಾಡುವ ಸಾವಿರಾರು ವ್ಯಕ್ತುಗಳ ಅನ್ನಕ್ಕೂ  ರಾಜ್ಯ ಸರ್ಕಾರ ಕೈಹಾಕಿದೆ. ಕಾರು,ಮನೆ,ಜಮೀನು ಇಲ್ಲದಿದ್ದರೂ ಕಾರ್ಡ್​ ರದ್ದು ಮಾಡಲಾಗಿದೆ.
 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more