News Hour: ಗ್ಯಾರಂಟಿ ರದ್ದು ಮಾಡಲು ಹಿಂಬಾಗಿಲ ಹಾದಿ ಹೊಕ್ಕಿದ ಸರ್ಕಾರ, ಬಿಪಿಎಲ್‌ ಕಾರ್ಡ್‌ ಮೇಲೆ ಪ್ರಹಾರ!

News Hour: ಗ್ಯಾರಂಟಿ ರದ್ದು ಮಾಡಲು ಹಿಂಬಾಗಿಲ ಹಾದಿ ಹೊಕ್ಕಿದ ಸರ್ಕಾರ, ಬಿಪಿಎಲ್‌ ಕಾರ್ಡ್‌ ಮೇಲೆ ಪ್ರಹಾರ!

Published : Nov 20, 2024, 11:33 PM IST

ರಾಜ್ಯದಲ್ಲಿ ಸಮರೋಪಾದಿಯಲ್ಲಿ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದು ಮಾಡಿ ಎಪಿಎಲ್‌ ಕಾರ್ಡ್‌ಗಳನ್ನಾಗಿ ಬದಲಾವಣೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಇದರ ಬೆನ್ನಲ್ಲಿಯೇ ಸಾರ್ವಜನಿಕರ ಜನಾಕ್ರೋಶ ಕೂಡ ತ್ರೀವ್ರಗೊಂಡಿದೆ.
 

ಬೆಂಗಳೂರು (ನ.20): ಸರ್ಕಾರಕ್ಕೆ ಹೊರೆಯಾಗಿರುವ ಗ್ಯಾರಂಟಿ ಯೋಜನೆಗಳನ್ನು ರದ್ದು ಮಾಡಿದರೆ ಜನಾಕ್ರೋಶಕ್ಕೆ ತುತ್ತಾಗುವ ಅಪಾಯವನ್ನು ಅರಿತ ರಾಜ್ಯ ಸರ್ಕಾರ ಈಗ ಹಿಂಬಾಗಿಲ ಮೂಲಕ ಇದನ್ನು ರದ್ದು ಮಾಡುವ ಪ್ರಯತ್ನ ಮಾಡುತ್ತಿದೆ. ಬಹುತೇಕ ಗ್ಯಾರಂಟಿ ಯೋಜನೆಗಳಿಗೆ ಮೂಲಾಧಾರವಾಗಿರುವ ಬಿಪಿಎಲ್‌ ಕಾರ್ಡ್‌ಗಳನ್ನೇ ರದ್ದು ಮಾಡಿ ಅವುಗಳನ್ನು ಎಪಿಎಲ್‌ ಕಾರ್ಡ್‌ ಮಾಡುವ ಯೋಜನೆ ರೂಪಿಸಿದೆ.

ಆದಾಯ ತೆರಿಗೆ ಪಾವತಿ ಮಾಡುವವರು ಹಾಗೂ ಸರ್ಕಾರಿ ಉದ್ಯೋಗಿಗಳ ಬಿಪಿಎಲ್‌ ಕಾರ್ಡ್‌ ರದ್ದು ಮಾಡುತ್ತಿದ್ದೇವೆ ಎಂದು ಸ್ವತಃ ಸಿಎಂ ಸಿದ್ದರಾಮಯ್ಯ ಹೇಳುತ್ತಿದ್ದರೂ, ತಳ ಮಟ್ಟದಲ್ಲಿ ದೀನರ, ಬಡ-ಬಲ್ಲಿದರ ಕಾರ್ಡ್‌ಗಳೇ ಹೆಚ್ಚಾಗಿ ರದ್ದಾಗಿ ಎಪಿಎಲ್‌ ಕಾರ್ಡ್‌ಗಳಾಗುತ್ತಿವೆ. ಇದರ ಬೆನ್ನಲ್ಲಿಯೇ ಸರ್ಕಾರದ ಈ ನಡೆಯ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.

ಅನರ್ಹರ ಬಿಪಿಎಲ್​ ಕಾರ್ಡ್​ ರದ್ದು ಮಾಡುವ ವೇಳೆ ಅಗತ್ಯವಿರುವ ಬಡವರಿಗೂ ಸರ್ಕಾರ ಬರೆ ಹಾಕಿದೆ. ಕೂಲಿ ಮಾಡುವ ಸಾವಿರಾರು ವ್ಯಕ್ತುಗಳ ಅನ್ನಕ್ಕೂ  ರಾಜ್ಯ ಸರ್ಕಾರ ಕೈಹಾಕಿದೆ. ಕಾರು,ಮನೆ,ಜಮೀನು ಇಲ್ಲದಿದ್ದರೂ ಕಾರ್ಡ್​ ರದ್ದು ಮಾಡಲಾಗಿದೆ.
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more