News Hour: ಬಡವರ ದುಡ್ಡಲ್ಲಿ ಸರ್ಕಾರ ನಡೆಸೋ ಸ್ಥಿತಿಗೆ ಇಳಿದ ಕರ್ನಾಟಕ, ಸರ್ಕಾರಿ ಆಸ್ಪತ್ರೆಗಳ ಸೇವಾ ಶುಲ್ಕವೂ ಏರಿಕೆ!

News Hour: ಬಡವರ ದುಡ್ಡಲ್ಲಿ ಸರ್ಕಾರ ನಡೆಸೋ ಸ್ಥಿತಿಗೆ ಇಳಿದ ಕರ್ನಾಟಕ, ಸರ್ಕಾರಿ ಆಸ್ಪತ್ರೆಗಳ ಸೇವಾ ಶುಲ್ಕವೂ ಏರಿಕೆ!

Published : Nov 21, 2024, 11:32 PM IST

ವಕ್ಫ್‌, ಬಿಪಿಎಲ್‌ ಕಾರ್ಡ್‌ ಬಳಿಕ ರಾಜ್ಯ ಸರ್ಕಾರ ಬಡವರ ಬೆನ್ನಿನ ಮೇಲೆ ಮತ್ತೊಂದು ಬರೆ ಹಾಕಿದೆ. ಸರ್ಕಾರಿ ಆಸ್ಪತ್ರೆಗಳ ಸೇವಾ ಶುಲ್ಕವನ್ನು ಏರಿಕೆ ಮಾಡುವ ನಿರ್ಧಾರ ಮಾಡಿದ್ದು ಆಕ್ರೋಶಕ್ಕೆ ಕಾರಣವಾಗಿದೆ.
 

ಬೆಂಗಳೂರು (ನ.21): ಮುಂದುವರಿದ ಸಿದ್ದರಾಮಯ್ಯ ಸರ್ಕಾರದ ಬೆಲೆ ಏರಿಕೆ ಸರಣಿ. ಹಾಲು,ಪೆಟ್ರೋಲ್ ಬಳಿಕ ಸರ್ಕಾರಿ ಆಸ್ಪತ್ರೆ ಸೇವಾ ಶುಲ್ಕವೂ ಹೆಚ್ಚಳ. ಆರೋಗ್ಯ ಸಚಿವರು ಇದನ್ನು ಸಮರ್ಥನೆ ಮಾಡಿಕೊಂಡಿದ್ದರೆ, ಬಿಜೆಪಿ ಖಂಡಿಸಿದೆ.

ಸರ್ಕಾರಿ ಆಸ್ಪತ್ರೆ ದರ ಏರಿಕೆಗೆ BJP ನಾಯಕರು ಸಿಡಿದೆದ್ದಿದ್ದಾರೆ. ಗುರುವಾರ ಸಂಜಯ್ ಗಾಂಧಿ ಆಸ್ಪತ್ರೆಗೆ ವಿಪಕ್ಷ ನಾಯಕ ಅಶೋಖ್‌ ಭೇಟಿ ನೀಡಿ, ರೋಗಿಗಳಿಂದ ಅಹವಾಲು ಸ್ವೀಕರಿಸಿದ್ದಾರೆ. ಸೇವಾ ಶುಲ್ಕ ಏರಿಕೆ ಮಾಡುವ ಮೂಲಕ ತಮ್ಮದು ಪಾಪರ್ ಸರ್ಕಾರ ಎಂದು ಅವರು ತೋರಿಸಿಕೊಂಡಿದ್ದಾರೆ ಎಂದಿದ್ದಾರೆ.

ಸೀರೆಯುಟ್ಟು ಓಡಿ ಬಂದ ನಿವೇದಿತಾ ಗೌಡ, 'ಸಿಂಗಲ್ಸ್‌ಗಳ ಜನ್ಮ ಹಾಳ್‌ ಮಾಡ್ತಿದ್ದೀರಾ' ಅನ್ನೋದಾ?

ಆಸ್ಪತ್ರೆ ರಿಜಿಸ್ಟ್ರೇಷನ್ ಶುಲ್ಕ ಜಾಸ್ತಿ ಮಾಡಿದ್ದಾರೆ.ಲ್ಯಾಬ್, ಅಡ್ಮಿಷನ್, ಸ್ಕ್ಯಾನ್ ಎಲ್ಲವೂ ಜಾಸ್ತಿ ಆಗಿದೆ. ಬಿಪಿಎಲ್ ಕಾರ್ಡ್ ರದ್ದಾಗಿ ಜನ ಕಷ್ಟಪಡ್ತಿದ್ದಾರೆ. ವಕ್ಫ್ ಬೋರ್ಡ್ ನಿಂದ ಜಮೀನು ಹೋಗ್ತಿದೆ.ಈಗ ಆಸ್ಪತ್ರೆಯಲ್ಲೂ ಬೆಲೆ ಏರಿಕೆ ಆಗಿದೆ ಎಂದು ಅವರು ಹೇಳಿದ್ದಾರೆ.
 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more