News Hour: ಬಡವರ ದುಡ್ಡಲ್ಲಿ ಸರ್ಕಾರ ನಡೆಸೋ ಸ್ಥಿತಿಗೆ ಇಳಿದ ಕರ್ನಾಟಕ, ಸರ್ಕಾರಿ ಆಸ್ಪತ್ರೆಗಳ ಸೇವಾ ಶುಲ್ಕವೂ ಏರಿಕೆ!

News Hour: ಬಡವರ ದುಡ್ಡಲ್ಲಿ ಸರ್ಕಾರ ನಡೆಸೋ ಸ್ಥಿತಿಗೆ ಇಳಿದ ಕರ್ನಾಟಕ, ಸರ್ಕಾರಿ ಆಸ್ಪತ್ರೆಗಳ ಸೇವಾ ಶುಲ್ಕವೂ ಏರಿಕೆ!

Published : Nov 21, 2024, 11:32 PM IST

ವಕ್ಫ್‌, ಬಿಪಿಎಲ್‌ ಕಾರ್ಡ್‌ ಬಳಿಕ ರಾಜ್ಯ ಸರ್ಕಾರ ಬಡವರ ಬೆನ್ನಿನ ಮೇಲೆ ಮತ್ತೊಂದು ಬರೆ ಹಾಕಿದೆ. ಸರ್ಕಾರಿ ಆಸ್ಪತ್ರೆಗಳ ಸೇವಾ ಶುಲ್ಕವನ್ನು ಏರಿಕೆ ಮಾಡುವ ನಿರ್ಧಾರ ಮಾಡಿದ್ದು ಆಕ್ರೋಶಕ್ಕೆ ಕಾರಣವಾಗಿದೆ.
 

ಬೆಂಗಳೂರು (ನ.21): ಮುಂದುವರಿದ ಸಿದ್ದರಾಮಯ್ಯ ಸರ್ಕಾರದ ಬೆಲೆ ಏರಿಕೆ ಸರಣಿ. ಹಾಲು,ಪೆಟ್ರೋಲ್ ಬಳಿಕ ಸರ್ಕಾರಿ ಆಸ್ಪತ್ರೆ ಸೇವಾ ಶುಲ್ಕವೂ ಹೆಚ್ಚಳ. ಆರೋಗ್ಯ ಸಚಿವರು ಇದನ್ನು ಸಮರ್ಥನೆ ಮಾಡಿಕೊಂಡಿದ್ದರೆ, ಬಿಜೆಪಿ ಖಂಡಿಸಿದೆ.

ಸರ್ಕಾರಿ ಆಸ್ಪತ್ರೆ ದರ ಏರಿಕೆಗೆ BJP ನಾಯಕರು ಸಿಡಿದೆದ್ದಿದ್ದಾರೆ. ಗುರುವಾರ ಸಂಜಯ್ ಗಾಂಧಿ ಆಸ್ಪತ್ರೆಗೆ ವಿಪಕ್ಷ ನಾಯಕ ಅಶೋಖ್‌ ಭೇಟಿ ನೀಡಿ, ರೋಗಿಗಳಿಂದ ಅಹವಾಲು ಸ್ವೀಕರಿಸಿದ್ದಾರೆ. ಸೇವಾ ಶುಲ್ಕ ಏರಿಕೆ ಮಾಡುವ ಮೂಲಕ ತಮ್ಮದು ಪಾಪರ್ ಸರ್ಕಾರ ಎಂದು ಅವರು ತೋರಿಸಿಕೊಂಡಿದ್ದಾರೆ ಎಂದಿದ್ದಾರೆ.

ಸೀರೆಯುಟ್ಟು ಓಡಿ ಬಂದ ನಿವೇದಿತಾ ಗೌಡ, 'ಸಿಂಗಲ್ಸ್‌ಗಳ ಜನ್ಮ ಹಾಳ್‌ ಮಾಡ್ತಿದ್ದೀರಾ' ಅನ್ನೋದಾ?

ಆಸ್ಪತ್ರೆ ರಿಜಿಸ್ಟ್ರೇಷನ್ ಶುಲ್ಕ ಜಾಸ್ತಿ ಮಾಡಿದ್ದಾರೆ.ಲ್ಯಾಬ್, ಅಡ್ಮಿಷನ್, ಸ್ಕ್ಯಾನ್ ಎಲ್ಲವೂ ಜಾಸ್ತಿ ಆಗಿದೆ. ಬಿಪಿಎಲ್ ಕಾರ್ಡ್ ರದ್ದಾಗಿ ಜನ ಕಷ್ಟಪಡ್ತಿದ್ದಾರೆ. ವಕ್ಫ್ ಬೋರ್ಡ್ ನಿಂದ ಜಮೀನು ಹೋಗ್ತಿದೆ.ಈಗ ಆಸ್ಪತ್ರೆಯಲ್ಲೂ ಬೆಲೆ ಏರಿಕೆ ಆಗಿದೆ ಎಂದು ಅವರು ಹೇಳಿದ್ದಾರೆ.
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more