ಇವರು ಡೋಂಗಿವಾದಿಗಳು, ಹುಸಿ ಹಿಂದುತ್ವವಾದಿಗಳು : ಸಿದ್ದರಾಮಯ್ಯ ಗರಂ

Sep 15, 2021, 3:20 PM IST

ಬೆಂಗಳೂರು (ಸೆ.15):  ಮೈಸೂರಿನ ನಂಜನಗೂಡು ದೇಗುಲ ಧ್ವಂಸ ವಿಚಾರಕ್ಕೆ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಫುಲ್ ಗರಂ ಆಗಿದ್ದಾರೆ. ಇವರು ಡೋಂಗಿವಾದಿಗಳು. ಹುಸಿ ಹಿಂದುತ್ವವಾದಿಗಳು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದೇಗುಲ ಧ್ವಂಸ : ಇದಕ್ಕೆಲ್ಲಾ ಬಿಜೆಪಿ ಸರ್ಕಾರವೇ ಕಾರಣ

ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಿಂದೂ ದೇವಾಲಯ ಒಡೆಸಿದ್ದು ಇವರೆ. ಸರ್ಕಾರದ ಗಮನಕ್ಕೆ ಬಾರದೆ ಇದೆಲ್ಲಾ ನಡೆಯುತ್ತಾ ಎಂದು ಪ್ರಶ್ನೆ ಮಾಡಿದ್ದಾರೆ.