ನಿಮ್ಮನ್ನ ದಮ್ಮಯ್ಯ ಅಂತೀನಿ, ಲಜ್ಜೆಗೆಟ್ಟ ಬಿಜೆಪಿ ಸರ್ಕಾರವನ್ನು ಕಿತ್ತೊಗಿರಪ್ಪ: ಸಿದ್ದರಾಮಯ್ಯ

ನಿಮ್ಮನ್ನ ದಮ್ಮಯ್ಯ ಅಂತೀನಿ, ಲಜ್ಜೆಗೆಟ್ಟ ಬಿಜೆಪಿ ಸರ್ಕಾರವನ್ನು ಕಿತ್ತೊಗಿರಪ್ಪ: ಸಿದ್ದರಾಮಯ್ಯ

Suvarna News   | Asianet News
Published : Sep 26, 2021, 02:50 PM ISTUpdated : Sep 26, 2021, 02:53 PM IST

ಬಿಜೆಪಿ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಬಡವರ ಹಸಿವು ನೀಗಿಸಿದ್ದು ಕಾಂಗ್ರೆಸ್ ಸರ್ಕಾರ. ಬಿಜೆಪಿ ಸರ್ಕಾರ ದರಿದ್ರ ಸರ್ಕಾರ. ನಿಮ್ಮನ್ನ ದಮ್ಮಯ್ಯ ಅಂತೀನಿ. ಬಿಜೆಪಿ ಸರ್ಕಾರವನ್ನು ಕಿತ್ತೊಗಿರಪ್ಪ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
 

ಬೆಂಗಳೂರು (ಸೆ. 26): ಬಿಜೆಪಿ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಬಡವರ ಹಸಿವು ನೀಗಿಸಿದ್ದು ಕಾಂಗ್ರೆಸ್ ಸರ್ಕಾರ. ಬಿಜೆಪಿ ಸರ್ಕಾರ ದರಿದ್ರ ಸರ್ಕಾರ. ನಿಮ್ಮನ್ನ ದಮ್ಮಯ್ಯ ಅಂತೀನಿ. ಬಿಜೆಪಿ ಸರ್ಕಾರವನ್ನು ಕಿತ್ತೊಗಿರಪ್ಪ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಬಗ್ಗೆಯೂ ವಾಗ್ದಾಳಿ ನಡೆಸಿದ್ದಾರೆ. ಹಿಟ್ಲರ್ ಥಿಯರಿಯಂತೆ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ವರ್ತಿಸುತ್ತದೆ. ಇದರ ಬಗ್ಗೆ ಹುಷಾರಾಗಿರಿ. ತಾಲಿಬಾನ್ ಅಂದ್ರೆ ಬಿಜೆಪಿ. ಎಚ್ಚರಿಕೆ ಇರಲಿ ಎಂದು ವಾಗ್ದಾಳಿ ನಡೆಸಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!