Karnataka Politics: ಸಿದ್ದರಾಮಯ್ಯ ಕಾಂಗ್ರೆಸ್ ಪಾಲಿನ ಭಸ್ಮಾಸುರ: ವಿಶ್ವನಾಥ್

Karnataka Politics: ಸಿದ್ದರಾಮಯ್ಯ ಕಾಂಗ್ರೆಸ್ ಪಾಲಿನ ಭಸ್ಮಾಸುರ: ವಿಶ್ವನಾಥ್

Published : Jan 31, 2022, 03:33 PM ISTUpdated : Jan 31, 2022, 04:26 PM IST

ಬೇರೆ ಬೇರೆ ಕ್ಷೇತ್ರಗಳಲ್ಲಿ ಸ್ಪರ್ಧೆಗೆ ಆಹ್ವಾನ ನೀಡಿದ್ದಾರೆಂಬ ಸಿದ್ದರಾಮಯ್ಯ (Siddaramaiah) ಹೇಳಿಕೆಗೆ ಎಂಎಲ್‌ಸಿ ಎಚ್‌ ವಿಶ್ವನಾಥ್ (Vishwanath) ವಾಗ್ದಾಳಿ ನಡೆಸಿದರು. 

ಬೆಂಗಳೂರು (ಜ. 31): ಬೇರೆ ಬೇರೆ ಕ್ಷೇತ್ರಗಳಲ್ಲಿ ಸ್ಪರ್ಧೆಗೆ ಆಹ್ವಾನ ನೀಡಿದ್ದಾರೆಂಬ ಸಿದ್ದರಾಮಯ್ಯ (Siddaramaiah) ಹೇಳಿಕೆಗೆ ಎಂಎಲ್‌ಸಿ ಎಚ್‌ ವಿಶ್ವನಾಥ್ (Vishwanath) ವಾಗ್ದಾಳಿ ನಡೆಸಿದರು. 

'ಸಿಎಂ ಇಬ್ರಾಹಿಂನನ್ನು ಸಿದ್ದರಾಮಯ್ಯ ಸಾಯೋವರ್ಗೂ ನೆನೆಸಿಕೊಳ್ಳಬೇಕು. ಕಾಂಗ್ರೆಸ್‌ಗೆ ಯಾರಾದ್ರೂ ಭಸ್ಮಾಸುರ ಅಂದ್ರೆ ಅದು ಸಿದ್ದರಾಮಯ್ಯ. ನಿಮ್ಮನ್ಯಾರ್ರೀ ಕರಿತಾರೆ..? ನಿಮ್ಮ ಶಿಷ್ಯರು ಯಾರೋ ಕರಿತಾರೆ, ಚಮಚಾಗಿರಿ ಮಾಡೋಕೆ ಅನುಕೂಲ ಆಗಲಿ ಅಂತ, ಅವರು ನಿಮ್ಮನ್ನು ಗೆಲ್ಲಿಸ್ತಾರೇನ್ರಿ..? ಎಂದು ವಾಗ್ದಾಳಿ ನಡೆಸಿದರು. 

8-10 ಕ್ಷೇತ್ರಗಳಿಂದ ಸ್ಪರ್ಧಿಸುವಂತೆ ನನ್ನ ಮೇಲೆ ಒತ್ತಡ ಬರುತ್ತಿದೆ. ಆದರೆ ಯಾವುದು ಎಂದು ಇನ್ನೂ ನಿರ್ಧರಿಸಿಲ್ಲ. ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಕೊಪ್ಪಳ, ಬದಾಮಿ, ಚಾಮರಾಜಪೇಟೆ, ಚಾಮುಂಡೇಶ್ವರಿ ಕ್ಷೇತ್ರದಿಂದ ನಿಲ್ಲುವಂತೆ ಒತ್ತಡ ಬರುತ್ತಿದೆ. ಚಾಮುಂಡೇಶ್ವರಿಯಿಂದ ನಿಲ್ಲಬಾರದು ಅಂದುಕೊಂಡಿದ್ದೇನೆ' ' ಎಂದು ಸಿದ್ದರಾಮಯ್ಯ (Siddaramaiah) ಹೇಳಿದ್ಧರು. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more