Karnataka Politics: ಸಿದ್ದರಾಮಯ್ಯ ಕಾಂಗ್ರೆಸ್ ಪಾಲಿನ ಭಸ್ಮಾಸುರ: ವಿಶ್ವನಾಥ್

Karnataka Politics: ಸಿದ್ದರಾಮಯ್ಯ ಕಾಂಗ್ರೆಸ್ ಪಾಲಿನ ಭಸ್ಮಾಸುರ: ವಿಶ್ವನಾಥ್

Published : Jan 31, 2022, 03:33 PM ISTUpdated : Jan 31, 2022, 04:26 PM IST

ಬೇರೆ ಬೇರೆ ಕ್ಷೇತ್ರಗಳಲ್ಲಿ ಸ್ಪರ್ಧೆಗೆ ಆಹ್ವಾನ ನೀಡಿದ್ದಾರೆಂಬ ಸಿದ್ದರಾಮಯ್ಯ (Siddaramaiah) ಹೇಳಿಕೆಗೆ ಎಂಎಲ್‌ಸಿ ಎಚ್‌ ವಿಶ್ವನಾಥ್ (Vishwanath) ವಾಗ್ದಾಳಿ ನಡೆಸಿದರು. 

ಬೆಂಗಳೂರು (ಜ. 31): ಬೇರೆ ಬೇರೆ ಕ್ಷೇತ್ರಗಳಲ್ಲಿ ಸ್ಪರ್ಧೆಗೆ ಆಹ್ವಾನ ನೀಡಿದ್ದಾರೆಂಬ ಸಿದ್ದರಾಮಯ್ಯ (Siddaramaiah) ಹೇಳಿಕೆಗೆ ಎಂಎಲ್‌ಸಿ ಎಚ್‌ ವಿಶ್ವನಾಥ್ (Vishwanath) ವಾಗ್ದಾಳಿ ನಡೆಸಿದರು. 

'ಸಿಎಂ ಇಬ್ರಾಹಿಂನನ್ನು ಸಿದ್ದರಾಮಯ್ಯ ಸಾಯೋವರ್ಗೂ ನೆನೆಸಿಕೊಳ್ಳಬೇಕು. ಕಾಂಗ್ರೆಸ್‌ಗೆ ಯಾರಾದ್ರೂ ಭಸ್ಮಾಸುರ ಅಂದ್ರೆ ಅದು ಸಿದ್ದರಾಮಯ್ಯ. ನಿಮ್ಮನ್ಯಾರ್ರೀ ಕರಿತಾರೆ..? ನಿಮ್ಮ ಶಿಷ್ಯರು ಯಾರೋ ಕರಿತಾರೆ, ಚಮಚಾಗಿರಿ ಮಾಡೋಕೆ ಅನುಕೂಲ ಆಗಲಿ ಅಂತ, ಅವರು ನಿಮ್ಮನ್ನು ಗೆಲ್ಲಿಸ್ತಾರೇನ್ರಿ..? ಎಂದು ವಾಗ್ದಾಳಿ ನಡೆಸಿದರು. 

8-10 ಕ್ಷೇತ್ರಗಳಿಂದ ಸ್ಪರ್ಧಿಸುವಂತೆ ನನ್ನ ಮೇಲೆ ಒತ್ತಡ ಬರುತ್ತಿದೆ. ಆದರೆ ಯಾವುದು ಎಂದು ಇನ್ನೂ ನಿರ್ಧರಿಸಿಲ್ಲ. ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಕೊಪ್ಪಳ, ಬದಾಮಿ, ಚಾಮರಾಜಪೇಟೆ, ಚಾಮುಂಡೇಶ್ವರಿ ಕ್ಷೇತ್ರದಿಂದ ನಿಲ್ಲುವಂತೆ ಒತ್ತಡ ಬರುತ್ತಿದೆ. ಚಾಮುಂಡೇಶ್ವರಿಯಿಂದ ನಿಲ್ಲಬಾರದು ಅಂದುಕೊಂಡಿದ್ದೇನೆ' ' ಎಂದು ಸಿದ್ದರಾಮಯ್ಯ (Siddaramaiah) ಹೇಳಿದ್ಧರು. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more