ಸಿದ್ದರಾಮಯ್ಯ ಮುಡಾ ಕೇಸ್: ಪ್ರಾಸಿಕ್ಯೂಷನ್ ಕೊಟ್ಟ ರಾಜ್ಯಪಾಲರ ಮೂಲಕ ಮೋದಿ ಟಾರ್ಗೆಟ್ ಮಾಡಿದ ಕಾಂಗ್ರೆಸ್!

ಸಿದ್ದರಾಮಯ್ಯ ಮುಡಾ ಕೇಸ್: ಪ್ರಾಸಿಕ್ಯೂಷನ್ ಕೊಟ್ಟ ರಾಜ್ಯಪಾಲರ ಮೂಲಕ ಮೋದಿ ಟಾರ್ಗೆಟ್ ಮಾಡಿದ ಕಾಂಗ್ರೆಸ್!

Published : Aug 18, 2024, 02:52 PM IST

ಮುಖ್ಯಮಂತ್ರಿ ಸಿದ್ದಾರಾಮಯ್ಯ ಅವರ ಕೊರಳಿಗೆ ಮುಡಾ ಹಗರಣದ ಕೇಸ್ ಸುತ್ತಿಕೊಂಡಿದ್ದು, ಈಗ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ನೋಟೀಸ್ ನೀಡಿದ್ದಾರೆ. 

ಸಿಎಂ ಸಿದ್ದರಾಮಯ್ಯನವರ ಕೊರಳಿಗೆ ಮುಡಾ ಪ್ರಕರಣ ಉರುಳಾಗಿ ಸುತ್ತಿಕೊಂಡಿದೆ. ಇಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಈ ಕೇಸ್‌ಗೆ ಸಂಬಂಧಿಸಿದಂತೆ ಸಿದ್ದರಾಮಯ್ಯವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಆದ್ರೆ, ಸಿಎಂ ಸೇರಿದಂತೆ ಕಾಂಗ್ರೆಸ್ ಪಕ್ಷ ಕಾನೂನು ಹೋರಾಟಕ್ಕೆ ಸಿದ್ಧವಾಗಿದೆ. ಈಗ ಕಾಂಗ್ರೆಸ್ ಕಾನೂನು ಹೋರಾಟ ಮುಂದುವರೆಸಲಿದೆ. ಆದ್ರೆ ಇಲ್ಲಿರುವ ಪ್ರಮುಖ ವಿಚಾರವೇನೆಂದರೆ, ಈಗಾಗಲೇ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಾಗಿದೆ. ಹೀಗಾಗಿ, ಸಿಎಂ ರಾಜೀನಾಮೆ ಕೊಡ್ತಾರಾ ಅಥವಾ ಸಿಎಂ ಆಗಿ ಇದ್ದುಕೊಂಡೇ ಹೋರಾಟ ಮಾಡ್ತಾರಾ ಎನ್ನುವುದನ್ನು ಕಾದು ನೋಡಬೇಕಿದೆ. 

ಬೆಂಗಳೂರು ವಿದ್ಯಾರ್ಥಿನಿ ರೇಪ್ ಕೇಸ್‌ಗೆ ಟ್ವಿಸ್ಟ್; ಬೈಕ್‌ನಲ್ಲಿ ಡ್ರಾಪ್ ಕೊಡೋದಾಗಿ ಶೆಡ್‌ಗೆ ಕರೆದೊಯ್ದ ಕಾಮುಕ

ಮುಡಾ ಕೇಸ್‌ನಲ್ಲಿ ತೆಗೆದುಕೊಳ್ಳಲಾದ ರಾಜ್ಯಪಾಲರ ತೀರ್ಮಾನವೇ ಸರಿ ಇಲ್ಲವೆಂದು ಕಾಂಗ್ರೆಸ್ ಹೇಳುತ್ತಿದೆ. ಹೀಗಾಗಿ ಸಿದ್ದರಾಮಯ್ಯನವರು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಅನ್ನುವುದನ್ನೂ ಕಾಂಗ್ರೆಸ್ ಹೇಳುತ್ತಿದೆ. ಹಾಗಾದರೆ, ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದನ್ನು ವಿರೋಧಿಸಿ ಕಾಂಗ್ರೆಸ್ ಕಾನೂನು ಹೋರಾಟಕ್ಕೆ ಮುಂದಾಗಿದೆ. ರಾಜ್ಯಪಾರ ಈ ನಿರ್ಧಾರದ ವಿರುದ್ಧ ಕಾಂಗ್ರೆಸ್ ರಾಜಕೀಯ ಹೋರಾಟವನ್ನೂ ಮಾಡಲಿದೆ. ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿ ನೀಡಿದ್ದರ ವಿರುದ್ಧ ಕಾನೂನು ಹೋರಾಟ ಮಾತ್ರವಲ್ಲದೇ, ಕಾಂಗ್ರೆಸ್ ರಾಜಕೀಯ ಹೋರಾಟವನ್ನೂ ಮಾಡಲಿದೆ.

ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಾಗಿದೆ. ಇದರ ವಿರುದ್ಧ ಕಾಂಗ್ರೆಸ್ ಕಾನೂನು ಮತ್ತು ರಾಜಕೀಯ ಹೋರಾಟವನ್ನು ಮಾಡುತ್ತಿದೆ. ಇದೆಲ್ಲರ ಮಧ್ಯ ಈ ಪ್ರಕರಣ ಮುಂದೆ ಯಾವ ಹಂತ ತಲುಪಲಿದೆ ಅನ್ನೋದನ್ನು ನೋಡಬೇಕಿದೆ.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!