News Hour: ಕೈ ಸರ್ಕಾರದ ಮೊದಲ ಗ್ಯಾರಂಟಿ ಜಾರಿಗೆ ಕ್ಷಣಗಣನೆ!

News Hour: ಕೈ ಸರ್ಕಾರದ ಮೊದಲ ಗ್ಯಾರಂಟಿ ಜಾರಿಗೆ ಕ್ಷಣಗಣನೆ!

Published : Jun 10, 2023, 11:48 PM IST

ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ ಸರ್ಕಾರದ ಮೊದಲ ಗ್ಯಾರಂಟಿಗೆ ಕ್ಷಣಗಣನೆ ಆರಂಭವಾಗಿದೆ. ಭಾನುವಾರ ಮುಖ್ಯಮಂತ್ರಿ ಸಿದ್ಧರಾಮತ್ಯ ಶಕ್ತಿಸೌಧ ವಿಧಾನಸೌಧದ ಮುಂಭಾಗದಲ್ಲಿ ಮಹಿಳೆಯರ ಉಚಿತ ಬಸ್‌ ಸೇವೆಗೆ ಚಾಲನೆ ನೀಡಲಿದ್ದಾರೆ.
 

ಬೆಂಗಳೂರು (ಜೂ.10): ನೂತನ ಕಾಂಗ್ರೆಸ್‌ ಸರ್ಕಾರದ ಮೊದಲ ಗ್ಯಾರಂಟಿಗೆ ಕ್ಷಣಗಣನೆ ಆರಂಭವಾಗಿದೆ. ಶಕ್ತಿ ಯೋಜನೆಗೆ ಭಾನುವಾರ ಸಿದ್ಧರಾಮಯ್ಯ ಬಿಎಂಟಿಸಿ ಬಸ್‌ನಲ್ಲಿ ಮೊದಲ ಟಿಕೆಟ್‌ ನೀಡುವ ಮೂಲಕ ಚಾಲನೆ ನೀಡಲಿದ್ದಾರೆ. ನಾಳೆ ಮಧ್ಯಾಹ್ನ 1 ಗಂಟೆಯಿಂದ ಈ ಯೋಜನೆ ಜಾರಿಯಾಗಲಿದೆ. ಅದರೊಂದಿಗೆ ಸರ್ಕಾರ ತನ್ನ ಪಂಚ ಗ್ಯಾರಂಟಿಯ ಮೊದಲ ಗ್ಯಾರಂಟಿಯನ್ನು ಜಾರಿ ಮಾಡಲು ಉತ್ಸುಕವಾಗಿದೆ.

ಈ ನಡುವೆ ಪಂಚ ಗ್ಯಾರಂಟಿ ಘೋಷಣೆ ಮಾಡಿ ಅಧಿಕಾರ ಹಿಡಿದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿಯ ಛಲವಾದಿ ನಾರಾಯಣ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಿಳೆಯರಿಗೆ ಉಚಿತ ಬಸ್‌ ಸೇವೆ ನೀಡುತ್ತಿದ್ದೀರಿ, ಅಲ್ಲಿಯೇ ಪಕ್ಕದಲ್ಲಿರುವ ಆಟೋ ಚಾಲಕರ ಸಮಸ್ಯೆಯನ್ನೂ ಕೇಳಿ ಎಂದು ಹೇಳಿದ್ದಾರೆ. 

‘ಶಕ್ತಿ ಯೋಜನೆ’ ಜಾರಿ: ನಾಳೆ ಬಸ್ ಹತ್ತಿದ್ರೆ ಸಿಎಂ ಸಿದ್ದು ಕಂಡಕ್ಟರ್

2013 ಹಾಗೂ 2023ರಲ್ಲಿ ವರುಣ ಕ್ಷೇತ್ರದಲ್ಲಿ ಗೆಲುವು ಸಾಧಿಸುವ ಮೂಲಕ ಸಿಎಂ ಗಾದಿಗೆ ಏರಿರುವ ಸಿದ್ಧರಾಮಯ್ಯ, ಶನಿವಾರ ತವರು ಕ್ಷೇತ್ರದಲ್ಲಿ ಕೃತಜ್ಞತಾ ಸಮಾರಂಭ ನಡೆಸಿದರು. ಈ ವೇಳೆ ಅವರಿಗೆ ಜನರು ಭರ್ಜರಿ ಸ್ವಾಗತ ನೀಡಿದ್ದಾರೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more