ನೈತಿಕ ಪೊಲೀಸ್‌ಗಿರಿ: 'ಮಂಗಳೂರಿನಲ್ಲಿರೋದು ಬಿಜೆಪಿ ಸರ್ಕಾರನಾ? ತಾಲಿಬಾನ್‌ಗಳದ್ದಾ.'?

ನೈತಿಕ ಪೊಲೀಸ್‌ಗಿರಿ: 'ಮಂಗಳೂರಿನಲ್ಲಿರೋದು ಬಿಜೆಪಿ ಸರ್ಕಾರನಾ? ತಾಲಿಬಾನ್‌ಗಳದ್ದಾ.'?

Published : Sep 28, 2021, 05:20 PM ISTUpdated : Sep 28, 2021, 05:23 PM IST

 ಮಂಗಳೂರಿನಲ್ಲಿ ನೈತಿಕ ಪೊಲೀಸ್‌ಗಿರಿ ವಿರುದ್ಧ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. 'ಮುಖ್ಯಮಂತ್ರಿಗಳ ಮಂಗಳೂರಿನಲ್ಲಿ ಇರುವುದು ಬಿಜೆಪಿ ಸರ್ಕಾರನಾ.? ತಾಲಿಬಾನ್‌ಗಳದ್ದಾ.? ಎಂದು ಪ್ರಶ್ನಿಸಿದ್ದಾರೆ. 
 

ಬೆಂಗಳೂರು (ಸೆ. 28): ಮಂಗಳೂರಿನಲ್ಲಿ ನೈತಿಕ ಪೊಲೀಸ್‌ಗಿರಿ ವಿರುದ್ಧ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. 'ಮುಖ್ಯಮಂತ್ರಿಗಳ ಮಂಗಳೂರಿನಲ್ಲಿ ಇರುವುದು ಬಿಜೆಪಿ ಸರ್ಕಾರನಾ.? ತಾಲಿಬಾನ್‌ಗಳದ್ದಾ.? ಎಂದು ಪ್ರಶ್ನಿಸಿದ್ದಾರೆ. 

ಮಂಗಳೂರು ಕಾಲೇಜೊಂದರ ಯುವಕ ಯುವತಿಯರು ನಿನ್ನೆ ಸಂಜೆ ಮಲ್ಪೆ ಬೀಚ್‌ಗೆ ಹೋಗಿ ವಾಪಸ್ ಬರುವಾಗ ಸುರತ್ಕಲ್ ಗೇಟ್‌ ಬಳಿ ಭಜರಂಗದಳ ಕಾರ್ಯಕರ್ತರು ತಡೆದಿದ್ಧಾರೆ. ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ನೈತಿಕ ಪೊಲೀಸ್‌ಗಿರಿ ಆರೋಪದ ಮೇರೆ 5 ಮಂದಿ ಭಜರಂಗದಳ ಕಾರ್ಯಕರ್ತರನ್ನು ಬಂಧಿಸಲಾಗಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!