Muda Scam: ಒಂದಲ್ಲ 3 ದೂರು.. ಸಿದ್ದರಾಮಯ್ಯ ವಿರುದ್ಧ ತೊಡೆ ತಟ್ಟಿದ ಮೂವರು ದೂರುದಾರರ ಹಿಸ್ಟರಿ ಏನು?

Muda Scam: ಒಂದಲ್ಲ 3 ದೂರು.. ಸಿದ್ದರಾಮಯ್ಯ ವಿರುದ್ಧ ತೊಡೆ ತಟ್ಟಿದ ಮೂವರು ದೂರುದಾರರ ಹಿಸ್ಟರಿ ಏನು?

Published : Aug 19, 2024, 04:00 PM IST

ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಯಾಗಿದೆ.. ಸಿಎಂ ವಿರುದ್ಧ ತನಿಖೆಗೆ ಅನುಮತಿ ನೀಡಿ ಎಂದು ಮೂವರು ಸಾಮಾಜಿಕ ಕಾರ್ಯಕರ್ತರು ರಾಜಭವನದ ಕದ ತಟ್ಟಿದ್ದರು.. ಅದ್ರಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಗವರ್ನರ್ ಥಾವರ್ ಚಂದ್ ಗೆಹಲೋತ್ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ.

ಬೆಂಗಳೂರು (ಆ.19): ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಯಾಗಿದೆ.. ಸಿಎಂ ವಿರುದ್ಧ ತನಿಖೆಗೆ ಅನುಮತಿ ನೀಡಿ ಎಂದು ಮೂವರು ಸಾಮಾಜಿಕ ಕಾರ್ಯಕರ್ತರು ರಾಜಭವನದ ಕದ ತಟ್ಟಿದ್ದರು.. ಅದ್ರಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಗವರ್ನರ್ ಥಾವರ್ ಚಂದ್ ಗೆಹಲೋತ್ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ..ಹಾಗಾದ್ರೆ ಈ ಮೂವರು ದೂರುದಾರರ ಹಿಸ್ಟರಿ ಏನು..? ಘಟಾನುಘಟಿ ನಾಯಕರು, ಐವರು ಸಿಎಂಗಳ ಮೇಲೆ ಗಂಭೀರ ಆರೋಪ ಮಾಡಿ ಹೋರಾಟ ನಡೆಸಿದ ಟಿ.ಜೆ ಅಬ್ರಹಾಂ ಯಾರೂ..? ಸ್ನೇಹಮಯಿ ಕೃಷ್ಣ.. ಪ್ರದೀಪ್ ಕುಮಾರ್ ಹೋರಾಟದ ಹಿನ್ನೆಲೆ ಏನು ಅನ್ನೋದರ ಮಾಹಿತಿ ಇಲ್ಲಿದೆ.

ಮೊದಲನೇ ದೂರುದಾರ ಆಗಿರುವ  ಟಿ.ಜೆ ಅಬ್ರಹಾಂ  ಸಾಮಾಜಿಕ ಕಾರ್ಯಕರ್ತ ಮಾತ್ರವಲ್ಲದೆ,  ಐವರು ಮುಖ್ಯಮಂತ್ರಿಗಳ ವಿರುದ್ಧ ಹೋರಾಟ ಮಾಡಿದವರು. ಅಕ್ರಮ ಗಣಿಗಾರಿಕೆ, ರೈತರಿಗೆ ಆಗ್ತಿದ್ದ ಅನ್ಯಾಯದ ವಿರುದ್ಧ ಹೋರಾಟ ಮಾಡಿದ್ದರು.

ಏನಿದು ಮುಡಾ ಹಗರಣ? ಸಿಎಂ ಸಿದ್ದರಾಮಯ್ಯ ಪ್ರಾಸಿಕ್ಯೂಷನ್‌ ಗಾಳಕ್ಕೆ ಸಿಕ್ಕಿಬಿದ್ದಿದ್ದು ಹೇಗೆ?

2ನೇ ದೂರುದಾರ ಆಗಿರುವ  ಸ್ನೇಹಮಯಿ ಕೃಷ್ಣ ಆರ್‌ಟಿಐ ಕಾರ್ಯಕರ್ತ, ಅನ್ಯಾಯಕ್ಕೆ ಒಳಗಾದ ಪೊಲೀಸರ ಪರವೂ ಹೋರಾಟ ಮಾಡಿದ್ದಾರೆ. ಇನ್ನು ಮೂರನೇ ದೂರುದಾರ ಪ್ರದೀಪ್‌ ಕುಮಾರ್‌, ಹೋರಾಟದ ಕಾರಣಕ್ಕಾಗಿಯೇ ಎರಡು ಬಾರಿ ಜೈಲು ಸೇರಿದ್ದರು.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more