Muda Scam: ಒಂದಲ್ಲ 3 ದೂರು.. ಸಿದ್ದರಾಮಯ್ಯ ವಿರುದ್ಧ ತೊಡೆ ತಟ್ಟಿದ ಮೂವರು ದೂರುದಾರರ ಹಿಸ್ಟರಿ ಏನು?

Muda Scam: ಒಂದಲ್ಲ 3 ದೂರು.. ಸಿದ್ದರಾಮಯ್ಯ ವಿರುದ್ಧ ತೊಡೆ ತಟ್ಟಿದ ಮೂವರು ದೂರುದಾರರ ಹಿಸ್ಟರಿ ಏನು?

Published : Aug 19, 2024, 04:00 PM IST

ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಯಾಗಿದೆ.. ಸಿಎಂ ವಿರುದ್ಧ ತನಿಖೆಗೆ ಅನುಮತಿ ನೀಡಿ ಎಂದು ಮೂವರು ಸಾಮಾಜಿಕ ಕಾರ್ಯಕರ್ತರು ರಾಜಭವನದ ಕದ ತಟ್ಟಿದ್ದರು.. ಅದ್ರಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಗವರ್ನರ್ ಥಾವರ್ ಚಂದ್ ಗೆಹಲೋತ್ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ.

ಬೆಂಗಳೂರು (ಆ.19): ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಯಾಗಿದೆ.. ಸಿಎಂ ವಿರುದ್ಧ ತನಿಖೆಗೆ ಅನುಮತಿ ನೀಡಿ ಎಂದು ಮೂವರು ಸಾಮಾಜಿಕ ಕಾರ್ಯಕರ್ತರು ರಾಜಭವನದ ಕದ ತಟ್ಟಿದ್ದರು.. ಅದ್ರಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಗವರ್ನರ್ ಥಾವರ್ ಚಂದ್ ಗೆಹಲೋತ್ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ..ಹಾಗಾದ್ರೆ ಈ ಮೂವರು ದೂರುದಾರರ ಹಿಸ್ಟರಿ ಏನು..? ಘಟಾನುಘಟಿ ನಾಯಕರು, ಐವರು ಸಿಎಂಗಳ ಮೇಲೆ ಗಂಭೀರ ಆರೋಪ ಮಾಡಿ ಹೋರಾಟ ನಡೆಸಿದ ಟಿ.ಜೆ ಅಬ್ರಹಾಂ ಯಾರೂ..? ಸ್ನೇಹಮಯಿ ಕೃಷ್ಣ.. ಪ್ರದೀಪ್ ಕುಮಾರ್ ಹೋರಾಟದ ಹಿನ್ನೆಲೆ ಏನು ಅನ್ನೋದರ ಮಾಹಿತಿ ಇಲ್ಲಿದೆ.

ಮೊದಲನೇ ದೂರುದಾರ ಆಗಿರುವ  ಟಿ.ಜೆ ಅಬ್ರಹಾಂ  ಸಾಮಾಜಿಕ ಕಾರ್ಯಕರ್ತ ಮಾತ್ರವಲ್ಲದೆ,  ಐವರು ಮುಖ್ಯಮಂತ್ರಿಗಳ ವಿರುದ್ಧ ಹೋರಾಟ ಮಾಡಿದವರು. ಅಕ್ರಮ ಗಣಿಗಾರಿಕೆ, ರೈತರಿಗೆ ಆಗ್ತಿದ್ದ ಅನ್ಯಾಯದ ವಿರುದ್ಧ ಹೋರಾಟ ಮಾಡಿದ್ದರು.

ಏನಿದು ಮುಡಾ ಹಗರಣ? ಸಿಎಂ ಸಿದ್ದರಾಮಯ್ಯ ಪ್ರಾಸಿಕ್ಯೂಷನ್‌ ಗಾಳಕ್ಕೆ ಸಿಕ್ಕಿಬಿದ್ದಿದ್ದು ಹೇಗೆ?

2ನೇ ದೂರುದಾರ ಆಗಿರುವ  ಸ್ನೇಹಮಯಿ ಕೃಷ್ಣ ಆರ್‌ಟಿಐ ಕಾರ್ಯಕರ್ತ, ಅನ್ಯಾಯಕ್ಕೆ ಒಳಗಾದ ಪೊಲೀಸರ ಪರವೂ ಹೋರಾಟ ಮಾಡಿದ್ದಾರೆ. ಇನ್ನು ಮೂರನೇ ದೂರುದಾರ ಪ್ರದೀಪ್‌ ಕುಮಾರ್‌, ಹೋರಾಟದ ಕಾರಣಕ್ಕಾಗಿಯೇ ಎರಡು ಬಾರಿ ಜೈಲು ಸೇರಿದ್ದರು.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more