Muda Scam: ಒಂದಲ್ಲ 3 ದೂರು.. ಸಿದ್ದರಾಮಯ್ಯ ವಿರುದ್ಧ ತೊಡೆ ತಟ್ಟಿದ ಮೂವರು ದೂರುದಾರರ ಹಿಸ್ಟರಿ ಏನು?

Muda Scam: ಒಂದಲ್ಲ 3 ದೂರು.. ಸಿದ್ದರಾಮಯ್ಯ ವಿರುದ್ಧ ತೊಡೆ ತಟ್ಟಿದ ಮೂವರು ದೂರುದಾರರ ಹಿಸ್ಟರಿ ಏನು?

Published : Aug 19, 2024, 04:00 PM IST

ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಯಾಗಿದೆ.. ಸಿಎಂ ವಿರುದ್ಧ ತನಿಖೆಗೆ ಅನುಮತಿ ನೀಡಿ ಎಂದು ಮೂವರು ಸಾಮಾಜಿಕ ಕಾರ್ಯಕರ್ತರು ರಾಜಭವನದ ಕದ ತಟ್ಟಿದ್ದರು.. ಅದ್ರಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಗವರ್ನರ್ ಥಾವರ್ ಚಂದ್ ಗೆಹಲೋತ್ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ.

ಬೆಂಗಳೂರು (ಆ.19): ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಯಾಗಿದೆ.. ಸಿಎಂ ವಿರುದ್ಧ ತನಿಖೆಗೆ ಅನುಮತಿ ನೀಡಿ ಎಂದು ಮೂವರು ಸಾಮಾಜಿಕ ಕಾರ್ಯಕರ್ತರು ರಾಜಭವನದ ಕದ ತಟ್ಟಿದ್ದರು.. ಅದ್ರಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಗವರ್ನರ್ ಥಾವರ್ ಚಂದ್ ಗೆಹಲೋತ್ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ..ಹಾಗಾದ್ರೆ ಈ ಮೂವರು ದೂರುದಾರರ ಹಿಸ್ಟರಿ ಏನು..? ಘಟಾನುಘಟಿ ನಾಯಕರು, ಐವರು ಸಿಎಂಗಳ ಮೇಲೆ ಗಂಭೀರ ಆರೋಪ ಮಾಡಿ ಹೋರಾಟ ನಡೆಸಿದ ಟಿ.ಜೆ ಅಬ್ರಹಾಂ ಯಾರೂ..? ಸ್ನೇಹಮಯಿ ಕೃಷ್ಣ.. ಪ್ರದೀಪ್ ಕುಮಾರ್ ಹೋರಾಟದ ಹಿನ್ನೆಲೆ ಏನು ಅನ್ನೋದರ ಮಾಹಿತಿ ಇಲ್ಲಿದೆ.

ಮೊದಲನೇ ದೂರುದಾರ ಆಗಿರುವ  ಟಿ.ಜೆ ಅಬ್ರಹಾಂ  ಸಾಮಾಜಿಕ ಕಾರ್ಯಕರ್ತ ಮಾತ್ರವಲ್ಲದೆ,  ಐವರು ಮುಖ್ಯಮಂತ್ರಿಗಳ ವಿರುದ್ಧ ಹೋರಾಟ ಮಾಡಿದವರು. ಅಕ್ರಮ ಗಣಿಗಾರಿಕೆ, ರೈತರಿಗೆ ಆಗ್ತಿದ್ದ ಅನ್ಯಾಯದ ವಿರುದ್ಧ ಹೋರಾಟ ಮಾಡಿದ್ದರು.

ಏನಿದು ಮುಡಾ ಹಗರಣ? ಸಿಎಂ ಸಿದ್ದರಾಮಯ್ಯ ಪ್ರಾಸಿಕ್ಯೂಷನ್‌ ಗಾಳಕ್ಕೆ ಸಿಕ್ಕಿಬಿದ್ದಿದ್ದು ಹೇಗೆ?

2ನೇ ದೂರುದಾರ ಆಗಿರುವ  ಸ್ನೇಹಮಯಿ ಕೃಷ್ಣ ಆರ್‌ಟಿಐ ಕಾರ್ಯಕರ್ತ, ಅನ್ಯಾಯಕ್ಕೆ ಒಳಗಾದ ಪೊಲೀಸರ ಪರವೂ ಹೋರಾಟ ಮಾಡಿದ್ದಾರೆ. ಇನ್ನು ಮೂರನೇ ದೂರುದಾರ ಪ್ರದೀಪ್‌ ಕುಮಾರ್‌, ಹೋರಾಟದ ಕಾರಣಕ್ಕಾಗಿಯೇ ಎರಡು ಬಾರಿ ಜೈಲು ಸೇರಿದ್ದರು.

25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
Read more