Hijab Row: ಸಿಂಧೂರ, ಹಿಜಾಬ್ ಹಾಕ್ಕೊಂಡ್ರೆ ಏನ್ ತೊಂದರೆ.? ಮುತಾಲಿಕ್‌ಗೆ ಸಿದ್ದರಾಮಯ್ಯ ಪ್ರಶ್ನೆ

Hijab Row: ಸಿಂಧೂರ, ಹಿಜಾಬ್ ಹಾಕ್ಕೊಂಡ್ರೆ ಏನ್ ತೊಂದರೆ.? ಮುತಾಲಿಕ್‌ಗೆ ಸಿದ್ದರಾಮಯ್ಯ ಪ್ರಶ್ನೆ

Published : Feb 20, 2022, 05:54 PM ISTUpdated : Feb 20, 2022, 06:03 PM IST

ಸಿಂಧೂರ, ಹಿಜಾಬ್ (Hijab) ಹಾಕಿಕೊಂಡ್ರೆ ಏನು ತೊಂದರೆ.? ಹಲವು ವರ್ಷಗಳಿಂದ ಹಿಜಾಬ್ ಹಾಕಿಕೊಂಡು ಬರ್ತಿದ್ದಾರೆ. ಹಲವು ವರ್ಷಗಳಿಂದ ಪಾಲಿಸಿಕೊಂಡ ಬಂದ ಸಂಪ್ರದಾಯಕ್ಕೆ ವಿರೋಧ ಬೇಡ. ಇದರಿಂದ ಯಾರಿಗೂ ತೊಂದರೆ ಇಲ್ಲ: ಸಿದ್ದರಾಮಯ್ಯ 

ಬೆಂಗಳೂರು (ಫೆ. 20): ಸಿಂಧೂರ, ಹಿಜಾಬ್ ಹಾಕಿಕೊಂಡ್ರೆ ಏನು ತೊಂದರೆ.? ಹಲವು ವರ್ಷಗಳಿಂದ ಹಿಜಾಬ್ ಹಾಕಿಕೊಂಡು ಬರ್ತಿದ್ದಾರೆ. ಹಲವು ವರ್ಷಗಳಿಂದ ಪಾಲಿಸಿಕೊಂಡ ಬಂದ ಸಂಪ್ರದಾಯಕ್ಕೆ ವಿರೋಧ ಬೇಡ. ಇದರಿಂದ ಯಾರಿಗೂ ತೊಂದರೆ ಇಲ್ಲ. ಅವರ ಧರ್ಮ ಅವರಿಗೆ, ನಮ್ಮ ಧರ್ಮ ಅವರಿಗೆ.  ಬಿಜೆಪಿಯವರು ರಾಜಕಾರಣಕ್ಕಾಗಿ ಈ ವಿವಾದ ಮಾಡುತ್ತಿದ್ದಾರೆ. ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣ ವಂಚಿತರನ್ನಾಗಿ ಮಾಡಲು ಯತ್ನಿಸುತ್ತಿದ್ದಾರೆ' ಎಂದು ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. 

ಹಿಜಾಬ್‌ ವಿಷಯದ ಜೊತೆಗೆ ಕುಂಕುಮ, ಬಳೆ, ಗಣಪತಿ ಪೂಜೆ, ಸರಸ್ವತಿ ಪೂಜೆ ಬಗ್ಗೆ ಯಾರಾದರೂ ಮಾತನಾಡಿದರೆ ನಾಲಿಗೆ ಸೀಳಬೇಕಾದಿತು ಎಂದು ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್‌ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more