Hijab Row: ಸಿಂಧೂರ, ಹಿಜಾಬ್ ಹಾಕ್ಕೊಂಡ್ರೆ ಏನ್ ತೊಂದರೆ.? ಮುತಾಲಿಕ್‌ಗೆ ಸಿದ್ದರಾಮಯ್ಯ ಪ್ರಶ್ನೆ

Hijab Row: ಸಿಂಧೂರ, ಹಿಜಾಬ್ ಹಾಕ್ಕೊಂಡ್ರೆ ಏನ್ ತೊಂದರೆ.? ಮುತಾಲಿಕ್‌ಗೆ ಸಿದ್ದರಾಮಯ್ಯ ಪ್ರಶ್ನೆ

Published : Feb 20, 2022, 05:54 PM ISTUpdated : Feb 20, 2022, 06:03 PM IST

ಸಿಂಧೂರ, ಹಿಜಾಬ್ (Hijab) ಹಾಕಿಕೊಂಡ್ರೆ ಏನು ತೊಂದರೆ.? ಹಲವು ವರ್ಷಗಳಿಂದ ಹಿಜಾಬ್ ಹಾಕಿಕೊಂಡು ಬರ್ತಿದ್ದಾರೆ. ಹಲವು ವರ್ಷಗಳಿಂದ ಪಾಲಿಸಿಕೊಂಡ ಬಂದ ಸಂಪ್ರದಾಯಕ್ಕೆ ವಿರೋಧ ಬೇಡ. ಇದರಿಂದ ಯಾರಿಗೂ ತೊಂದರೆ ಇಲ್ಲ: ಸಿದ್ದರಾಮಯ್ಯ 

ಬೆಂಗಳೂರು (ಫೆ. 20): ಸಿಂಧೂರ, ಹಿಜಾಬ್ ಹಾಕಿಕೊಂಡ್ರೆ ಏನು ತೊಂದರೆ.? ಹಲವು ವರ್ಷಗಳಿಂದ ಹಿಜಾಬ್ ಹಾಕಿಕೊಂಡು ಬರ್ತಿದ್ದಾರೆ. ಹಲವು ವರ್ಷಗಳಿಂದ ಪಾಲಿಸಿಕೊಂಡ ಬಂದ ಸಂಪ್ರದಾಯಕ್ಕೆ ವಿರೋಧ ಬೇಡ. ಇದರಿಂದ ಯಾರಿಗೂ ತೊಂದರೆ ಇಲ್ಲ. ಅವರ ಧರ್ಮ ಅವರಿಗೆ, ನಮ್ಮ ಧರ್ಮ ಅವರಿಗೆ.  ಬಿಜೆಪಿಯವರು ರಾಜಕಾರಣಕ್ಕಾಗಿ ಈ ವಿವಾದ ಮಾಡುತ್ತಿದ್ದಾರೆ. ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣ ವಂಚಿತರನ್ನಾಗಿ ಮಾಡಲು ಯತ್ನಿಸುತ್ತಿದ್ದಾರೆ' ಎಂದು ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. 

ಹಿಜಾಬ್‌ ವಿಷಯದ ಜೊತೆಗೆ ಕುಂಕುಮ, ಬಳೆ, ಗಣಪತಿ ಪೂಜೆ, ಸರಸ್ವತಿ ಪೂಜೆ ಬಗ್ಗೆ ಯಾರಾದರೂ ಮಾತನಾಡಿದರೆ ನಾಲಿಗೆ ಸೀಳಬೇಕಾದಿತು ಎಂದು ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್‌ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more