Hijab Row: ಸಿಂಧೂರ, ಹಿಜಾಬ್ ಹಾಕ್ಕೊಂಡ್ರೆ ಏನ್ ತೊಂದರೆ.? ಮುತಾಲಿಕ್‌ಗೆ ಸಿದ್ದರಾಮಯ್ಯ ಪ್ರಶ್ನೆ

Hijab Row: ಸಿಂಧೂರ, ಹಿಜಾಬ್ ಹಾಕ್ಕೊಂಡ್ರೆ ಏನ್ ತೊಂದರೆ.? ಮುತಾಲಿಕ್‌ಗೆ ಸಿದ್ದರಾಮಯ್ಯ ಪ್ರಶ್ನೆ

Published : Feb 20, 2022, 05:54 PM ISTUpdated : Feb 20, 2022, 06:03 PM IST

ಸಿಂಧೂರ, ಹಿಜಾಬ್ (Hijab) ಹಾಕಿಕೊಂಡ್ರೆ ಏನು ತೊಂದರೆ.? ಹಲವು ವರ್ಷಗಳಿಂದ ಹಿಜಾಬ್ ಹಾಕಿಕೊಂಡು ಬರ್ತಿದ್ದಾರೆ. ಹಲವು ವರ್ಷಗಳಿಂದ ಪಾಲಿಸಿಕೊಂಡ ಬಂದ ಸಂಪ್ರದಾಯಕ್ಕೆ ವಿರೋಧ ಬೇಡ. ಇದರಿಂದ ಯಾರಿಗೂ ತೊಂದರೆ ಇಲ್ಲ: ಸಿದ್ದರಾಮಯ್ಯ 

ಬೆಂಗಳೂರು (ಫೆ. 20): ಸಿಂಧೂರ, ಹಿಜಾಬ್ ಹಾಕಿಕೊಂಡ್ರೆ ಏನು ತೊಂದರೆ.? ಹಲವು ವರ್ಷಗಳಿಂದ ಹಿಜಾಬ್ ಹಾಕಿಕೊಂಡು ಬರ್ತಿದ್ದಾರೆ. ಹಲವು ವರ್ಷಗಳಿಂದ ಪಾಲಿಸಿಕೊಂಡ ಬಂದ ಸಂಪ್ರದಾಯಕ್ಕೆ ವಿರೋಧ ಬೇಡ. ಇದರಿಂದ ಯಾರಿಗೂ ತೊಂದರೆ ಇಲ್ಲ. ಅವರ ಧರ್ಮ ಅವರಿಗೆ, ನಮ್ಮ ಧರ್ಮ ಅವರಿಗೆ.  ಬಿಜೆಪಿಯವರು ರಾಜಕಾರಣಕ್ಕಾಗಿ ಈ ವಿವಾದ ಮಾಡುತ್ತಿದ್ದಾರೆ. ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣ ವಂಚಿತರನ್ನಾಗಿ ಮಾಡಲು ಯತ್ನಿಸುತ್ತಿದ್ದಾರೆ' ಎಂದು ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. 

ಹಿಜಾಬ್‌ ವಿಷಯದ ಜೊತೆಗೆ ಕುಂಕುಮ, ಬಳೆ, ಗಣಪತಿ ಪೂಜೆ, ಸರಸ್ವತಿ ಪೂಜೆ ಬಗ್ಗೆ ಯಾರಾದರೂ ಮಾತನಾಡಿದರೆ ನಾಲಿಗೆ ಸೀಳಬೇಕಾದಿತು ಎಂದು ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್‌ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more