Hijab Row: ಸಿಂಧೂರ, ಹಿಜಾಬ್ ಹಾಕ್ಕೊಂಡ್ರೆ ಏನ್ ತೊಂದರೆ.? ಮುತಾಲಿಕ್‌ಗೆ ಸಿದ್ದರಾಮಯ್ಯ ಪ್ರಶ್ನೆ

Hijab Row: ಸಿಂಧೂರ, ಹಿಜಾಬ್ ಹಾಕ್ಕೊಂಡ್ರೆ ಏನ್ ತೊಂದರೆ.? ಮುತಾಲಿಕ್‌ಗೆ ಸಿದ್ದರಾಮಯ್ಯ ಪ್ರಶ್ನೆ

Published : Feb 20, 2022, 05:54 PM ISTUpdated : Feb 20, 2022, 06:03 PM IST

ಸಿಂಧೂರ, ಹಿಜಾಬ್ (Hijab) ಹಾಕಿಕೊಂಡ್ರೆ ಏನು ತೊಂದರೆ.? ಹಲವು ವರ್ಷಗಳಿಂದ ಹಿಜಾಬ್ ಹಾಕಿಕೊಂಡು ಬರ್ತಿದ್ದಾರೆ. ಹಲವು ವರ್ಷಗಳಿಂದ ಪಾಲಿಸಿಕೊಂಡ ಬಂದ ಸಂಪ್ರದಾಯಕ್ಕೆ ವಿರೋಧ ಬೇಡ. ಇದರಿಂದ ಯಾರಿಗೂ ತೊಂದರೆ ಇಲ್ಲ: ಸಿದ್ದರಾಮಯ್ಯ 

ಬೆಂಗಳೂರು (ಫೆ. 20): ಸಿಂಧೂರ, ಹಿಜಾಬ್ ಹಾಕಿಕೊಂಡ್ರೆ ಏನು ತೊಂದರೆ.? ಹಲವು ವರ್ಷಗಳಿಂದ ಹಿಜಾಬ್ ಹಾಕಿಕೊಂಡು ಬರ್ತಿದ್ದಾರೆ. ಹಲವು ವರ್ಷಗಳಿಂದ ಪಾಲಿಸಿಕೊಂಡ ಬಂದ ಸಂಪ್ರದಾಯಕ್ಕೆ ವಿರೋಧ ಬೇಡ. ಇದರಿಂದ ಯಾರಿಗೂ ತೊಂದರೆ ಇಲ್ಲ. ಅವರ ಧರ್ಮ ಅವರಿಗೆ, ನಮ್ಮ ಧರ್ಮ ಅವರಿಗೆ.  ಬಿಜೆಪಿಯವರು ರಾಜಕಾರಣಕ್ಕಾಗಿ ಈ ವಿವಾದ ಮಾಡುತ್ತಿದ್ದಾರೆ. ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣ ವಂಚಿತರನ್ನಾಗಿ ಮಾಡಲು ಯತ್ನಿಸುತ್ತಿದ್ದಾರೆ' ಎಂದು ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. 

ಹಿಜಾಬ್‌ ವಿಷಯದ ಜೊತೆಗೆ ಕುಂಕುಮ, ಬಳೆ, ಗಣಪತಿ ಪೂಜೆ, ಸರಸ್ವತಿ ಪೂಜೆ ಬಗ್ಗೆ ಯಾರಾದರೂ ಮಾತನಾಡಿದರೆ ನಾಲಿಗೆ ಸೀಳಬೇಕಾದಿತು ಎಂದು ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್‌ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more