ಮುಡಾ ಪ್ರಕರಣದಿಂದ ಪಕ್ಷಕ್ಕೆ ಮುಜುಗರ, ಸಿದ್ದರಾಮಯ್ಯ ರಾಜೀನಾಮೆಗೆ ಕಾಂಗ್ರೆಸ್‌ನಲ್ಲೆ ಒತ್ತಾಯ!

ಮುಡಾ ಪ್ರಕರಣದಿಂದ ಪಕ್ಷಕ್ಕೆ ಮುಜುಗರ, ಸಿದ್ದರಾಮಯ್ಯ ರಾಜೀನಾಮೆಗೆ ಕಾಂಗ್ರೆಸ್‌ನಲ್ಲೆ ಒತ್ತಾಯ!

Published : Sep 26, 2024, 11:25 PM IST

ಸಿದ್ದರಾಮಯ್ಯ ರಾಜೀನಾಮೆ ಕಾಂಗ್ರೆಸ್ ಪಕ್ಷದಲ್ಲಿ ಒತ್ತಾಯ,ಕಾನೂನು ಸಂಕಷ್ಟದಿಂದ ತಪ್ಪಿಸಿಕೊಳ್ಳಲು ಸಿದ್ದರಾಮಯ್ಯ ಸತತ ಚರ್ಚೆ, ಕೋರ್ಟ್ ಆದೇಶ ನೀಡಿದರೂ ಸಿಎಂ ಸಿದ್ದರಾಮಯ್ಯ ವಿರುದ್ದ ದಾಖಲಾಗದ FIR ಸೇರಿದಂತೆ ಇಂದಿನ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೂಗು ಇದೀಗ ಕಾಂಗ್ರೆಸ್ ಪಕ್ಷದಲ್ಲೇ ಕೇಳಿಬರುತ್ತಿದೆ. ಮಾಜಿ ವಿಧಾನಸಭೆ ಸ್ಪೀಕರ್, ಕಾಂಗ್ರೆಸ್ ನಾಯಕ ಕೆಬಿ ಕೋಳಿವಾಡ ಇದೀಗ ಸಿದ್ದರಾಮಯ್ಯ ರಾಜೀನಾಮೆ ಸೂಕ್ತ ಎಂದಿದ್ದಾರೆ. ಆರೋಪ ಕೇಳಿಬಂದಿರುವ ಕಾರಣ ಸಿದ್ದರಾಮಯ್ಯ ರಾಜೀನಾಮೆ ನೀಡಿ, ಆರೋಪ ಮುಕ್ತರಾಗಿ ಮತ್ತೆ ಅಧಿಕಾರ ಸ್ವೀಕರಿಸಬೇಕು ಎಂದಿದ್ದಾರೆ. ಇಲ್ಲಿದ್ದರೆ, ಪ್ರಧಾನಿ ಮುಂದೆ ಮೂರು ರಾಜ್ಯಗಳ ಚುನಾವಣೆಯಲ್ಲಿ ಇದೇ ಅಸ್ತ್ರ ಬಳಸಿಕೊಳ್ಳುತ್ತಾರೆ. ಇದರಿಂದ ಪಕ್ಷಕ್ಕೆ ಹಿನ್ನಡೆಯಾಗಲಿದೆ ಎಂದಿದ್ದಾರೆ.
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more