ಮುಡಾ ಪ್ರಕರಣದಿಂದ ಪಕ್ಷಕ್ಕೆ ಮುಜುಗರ, ಸಿದ್ದರಾಮಯ್ಯ ರಾಜೀನಾಮೆಗೆ ಕಾಂಗ್ರೆಸ್‌ನಲ್ಲೆ ಒತ್ತಾಯ!

ಮುಡಾ ಪ್ರಕರಣದಿಂದ ಪಕ್ಷಕ್ಕೆ ಮುಜುಗರ, ಸಿದ್ದರಾಮಯ್ಯ ರಾಜೀನಾಮೆಗೆ ಕಾಂಗ್ರೆಸ್‌ನಲ್ಲೆ ಒತ್ತಾಯ!

Published : Sep 26, 2024, 11:25 PM IST

ಸಿದ್ದರಾಮಯ್ಯ ರಾಜೀನಾಮೆ ಕಾಂಗ್ರೆಸ್ ಪಕ್ಷದಲ್ಲಿ ಒತ್ತಾಯ,ಕಾನೂನು ಸಂಕಷ್ಟದಿಂದ ತಪ್ಪಿಸಿಕೊಳ್ಳಲು ಸಿದ್ದರಾಮಯ್ಯ ಸತತ ಚರ್ಚೆ, ಕೋರ್ಟ್ ಆದೇಶ ನೀಡಿದರೂ ಸಿಎಂ ಸಿದ್ದರಾಮಯ್ಯ ವಿರುದ್ದ ದಾಖಲಾಗದ FIR ಸೇರಿದಂತೆ ಇಂದಿನ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೂಗು ಇದೀಗ ಕಾಂಗ್ರೆಸ್ ಪಕ್ಷದಲ್ಲೇ ಕೇಳಿಬರುತ್ತಿದೆ. ಮಾಜಿ ವಿಧಾನಸಭೆ ಸ್ಪೀಕರ್, ಕಾಂಗ್ರೆಸ್ ನಾಯಕ ಕೆಬಿ ಕೋಳಿವಾಡ ಇದೀಗ ಸಿದ್ದರಾಮಯ್ಯ ರಾಜೀನಾಮೆ ಸೂಕ್ತ ಎಂದಿದ್ದಾರೆ. ಆರೋಪ ಕೇಳಿಬಂದಿರುವ ಕಾರಣ ಸಿದ್ದರಾಮಯ್ಯ ರಾಜೀನಾಮೆ ನೀಡಿ, ಆರೋಪ ಮುಕ್ತರಾಗಿ ಮತ್ತೆ ಅಧಿಕಾರ ಸ್ವೀಕರಿಸಬೇಕು ಎಂದಿದ್ದಾರೆ. ಇಲ್ಲಿದ್ದರೆ, ಪ್ರಧಾನಿ ಮುಂದೆ ಮೂರು ರಾಜ್ಯಗಳ ಚುನಾವಣೆಯಲ್ಲಿ ಇದೇ ಅಸ್ತ್ರ ಬಳಸಿಕೊಳ್ಳುತ್ತಾರೆ. ಇದರಿಂದ ಪಕ್ಷಕ್ಕೆ ಹಿನ್ನಡೆಯಾಗಲಿದೆ ಎಂದಿದ್ದಾರೆ.
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more