ಬಿಜೆಪಿ ಪಂಚಮಸಾಲಿ ಸಮುದಾಯಕ್ಕೆ ಟೋಪಿ ಹಾಕಿದೆ: ಸಿದ್ದರಾಮಯ್ಯ

ಬಿಜೆಪಿ ಪಂಚಮಸಾಲಿ ಸಮುದಾಯಕ್ಕೆ ಟೋಪಿ ಹಾಕಿದೆ: ಸಿದ್ದರಾಮಯ್ಯ

Published : Dec 13, 2024, 08:56 PM IST

ವಿಜಯಪುರದಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದಾರೆ. ಬಿಜೆಪಿ ಸರ್ಕಾರ ಪಂಚಮಸಾಲಿಗಳಿಗೆ ಟೋಪಿ ಹಾಕಿದೆ ಎಂದು ಆರೋಪಿಸಿದರು. ಹೋರಾಟಗಾರರು ಸುವರ್ಣ ಸೌಧಕ್ಕೆ ನುಗ್ಗಲು ಯತ್ನಿಸಿದಾಗ ಕಲ್ಲು ತೂರಾಟ ನಡೆಸಿದ್ದಕ್ಕೆ ಸಾಕ್ಷ್ಯಗಳಿವೆ ಎಂದರು.

ವಿಜಯಪುರದಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟದ ಕುರಿತು ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪಂಚಮಸಾಲಿ ಸಮುದಾಯದವರು 2ಎ ಮೀಸಲಾತಿ ಹೋರಾಟಕ್ಕೆ ನಮ್ಮ ತಕರಾರಿಲ್ಲ. ಆದರೆ, ಸಂವಿಧಾನ ಪರವಾಗಿ ಹೋರಾಟ ಇರಬೇಕು. ಬಿಜೆಪಿ ಸರ್ಕಾರ ಪಂಚಮಸಾಲಿಗಳಿಗೆ ಟೋಪಿ ಹಾಕಿದೆ. ಹೈಕೋರ್ಟ್‌ಗೆ ಅಫಿಡವಿಟ್ ಹಾಕಿದ್ಯಾರು. ಇದೆ ಸ್ವಾಮೀಜಿಗಳು ಇದ್ದರಲ್ಲ, ಆಗ ಹೋರಾಟ ಮಾಡಬೇಕಿತ್ತು. ಇದೆಲ್ಲ ಮಾಡಿದ್ದು ಬಿಜೆಪಿ ಸರ್ಕಾರದವರು. ರಸೂಲ್ ಎಂಬಾತ ಸುಪ್ರೀಂ ಕೋರ್ಟ‌ಗೆ ಹೋದರು. ಆಗಿನ ಅಡ್ವೋಕೇಟ್ ಜನರಲ್ ಇದರಲ್ಲಿ ಬದಲಾವಣೆ ಮಾಡಲ್ಲ ಎಂದು ಹೇಳಿದರು.

ಮೀಸಲಾತಿ ಹೋರಾಟ ಜಾಗಕ್ಕೆ ನಾನು ಮೂರು ಜನ ಮಂತ್ರಿಗಳನ್ನ ಕಳಿಸಿದ್ದೆ. ಅವರು ಹೋದಾಗ ನಾವು ಸಿಎಂ ಜೊತೆಗೆ ಮಾತನಾಡುತ್ತೇವೆ ಅವರನ್ನು ಕರೆಸಿ ಎಂದರು. ಅವರು ಹೋರಾಟ ಮಾಡುವ ಸ್ಥಳಕ್ಕೆ ಸಿಎಂ ಬರಬೇಕು ಎಂದರು. ಅವರು ಹೇಳಿದ ಸ್ಥಳಕ್ಕೆ ಎಲ್ಲ ಕಡೆಗೂ ಸಿಎಂ ಹೋಗುವುದಕ್ಕೆ ಆಗುತ್ತಾ? ನಾನು ಮಾತನಾಡೋಣ ಬನ್ನಿ ಎಂದರೂ ಬರಲಿಲ್ಲ. ಆಗ ಸುವರ್ಣ ಸೌಧಕ್ಕೆ ನುಗ್ಗುವುದಕ್ಕೆ ಪ್ರಯತ್ನ ಮಾಡಿದರು. ಕಲ್ಲು ತೂರಾಟ ಮಾಡಿದ್ದರಿಂದ ಪೊಲೀಸರಿಗೂ ಗಾಯಗಳಾದವು ಆಗಲೂ ಸುಮ್ಮನಿದ್ದು ಸುವರ್ಣ ಸೌಧಕ್ಕೆ ನುಗ್ಗಲು ಬಿಡಬೇಕಿತ್ತಾ ಎಂದು ಪ್ರಶ್ನೆ ಮಾಡಿದರು.

ನಮ್ಮ ಬಳಿ ಪ್ರತಿಭಟನಾಕಾರರು ಕಲ್ಲು ತೂರಾಟ ಮಾಡಿದ್ದಕ್ಕೆ ಸಾಕಷಿಗಳಿವೆ. ಪೋಟೋ ಬೇಕಾದರೂ ತೋರಿಸ್ತೀನಿ. ಕಾನೂನು ಕೈಗೆ ತೆಗೆದುಕೊಂಡರೆ ಸರ್ಕಾರ ಸುಮ್ಮನಿರಲ್ಲ. ಶಾಂತಿಯುತವಾಗಿ ಹೋರಾಟ ಮಾಡಬೇಕು. ಸಿಎಂ ಲಿಂಗಾಯತ ವಿರೋಧಿ ಎಂಬ  ಸ್ವಾಮೀಜಿ ಆರೋಪದ ಬಗ್ಗೆ ಮಾತನಾಡಲ್ಲ. ಸ್ವಾಮೀಜಿ ಮಾತನಾಡಿರೋದರ ಬಗ್ಗೆ ಜನ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.

27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
Read more