'ನೆರೆ ಬಂದಿದೆ, ಜಿಲ್ಲೆಯಲ್ಲಿ ಇರೋದ್ ಬಿಟ್ಟು ಕಾರಜೋಳರು ಮೆರವಣಿಗೆ ಮಾಡ್ಕಂಡು ಕುಂತವ್ರೇ'

'ನೆರೆ ಬಂದಿದೆ, ಜಿಲ್ಲೆಯಲ್ಲಿ ಇರೋದ್ ಬಿಟ್ಟು ಕಾರಜೋಳರು ಮೆರವಣಿಗೆ ಮಾಡ್ಕಂಡು ಕುಂತವ್ರೇ'

Published : Oct 17, 2020, 03:35 PM IST

ಡಿಸಿಎಂ, ಕಲ್ಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಗೋವಿಂದ ಕಾರಜೋಳರು ತಮ್ಮ ಜಿಲ್ಲೆಗೆ ಭೇಟಿ ನೀಡಿಲ್ಲ. ಪ್ರವಾಹದಲ್ಲಿ ಸಿಲುಕಿರುವ ಜನರ ಸಂಕಷ್ಟ ಕೇಳಿಲ್ಲ. ಜನರು ಆಕ್ರೋಶ ವ್ಯಕ್ತಪಡಿಸಿದೆ ಆರೋಗ್ಯ ಸಮಸ್ಯೆಯನ್ನು ಮುಂದಿಡುತ್ತಾರೆ ಎಂದು ಸುವರ್ಣ ನ್ಯೂಸ್ ವರದಿ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ. 

ಬೆಂಗಳೂರು (ಅ. 17): ಡಿಸಿಎಂ, ಕಲ್ಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಗೋವಿಂದ ಕಾರಜೋಳರು ತಮ್ಮ ಜಿಲ್ಲೆಗೆ ಭೇಟಿ ನೀಡಿಲ್ಲ. ಪ್ರವಾಹದಲ್ಲಿ ಸಿಲುಕಿರುವ ಜನರ ಸಂಕಷ್ಟ ಕೇಳಿಲ್ಲ. ಜನರು ಆಕ್ರೋಶ ವ್ಯಕ್ತಪಡಿಸಿದೆ ಆರೋಗ್ಯ ಸಮಸ್ಯೆಯನ್ನು ಮುಂದಿಡುತ್ತಾರೆ ಎಂದು ಸುವರ್ಣ ನ್ಯೂಸ್ ವರದಿ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ. 

'ನೆರೆ ಬಂದಿದೆ. ಉಸ್ತುವಾರಿ ಸಚಿವರು ಸ್ಥಳದಲ್ಲಿಯೇ ಇರಬೇಕಿತ್ತು. ಅದು ಬಿಟ್ಟು ಇಲ್ಲಿ ನೋಡಿದರೆ ಕಾರಜೋಳರು ಮೆರವಣಿಗೆ ಮಾಡಿಕೊಂಡು ಓಡಾಡ್ತ ಇದ್ದಾರೆ' ಎಂದು ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!