ಬಿಜಪಿಗೆ ರಾಷ್ಟ್ರಧ್ವಜದ ಬಗ್ಗೆ ಗೌರವವಿಲ್ಲ, ಹರ್ ಘರ್ ತಿರಂಗಾ ದೊಡ್ಡ ನಾಟಕ: ಸಿದ್ದರಾಮಯ್ಯ

ಬಿಜಪಿಗೆ ರಾಷ್ಟ್ರಧ್ವಜದ ಬಗ್ಗೆ ಗೌರವವಿಲ್ಲ, ಹರ್ ಘರ್ ತಿರಂಗಾ ದೊಡ್ಡ ನಾಟಕ: ಸಿದ್ದರಾಮಯ್ಯ

Published : Aug 08, 2022, 03:04 PM IST

ಸಿದ್ದರಾಮೋತ್ಸವ ನೋಡಿ ಬಿಜೆಪಿಗೆ ಭಯ ಬಂದಿದೆ. ಭಯದಲ್ಲಿಯೇ ಇನ್ನೂ ವ್ಯರ್ಥ ಟೀಕೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತೆ ಅಂತ ಅವರಿಗೆ ನಡುಕ ಶುರುವಾಗಿದೆ' ಎಂದು ಮೈಸೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. 

ಸಿದ್ದರಾಮೋತ್ಸವ ನೋಡಿ ಬಿಜೆಪಿಗೆ ಭಯ ಬಂದಿದೆ. ಭಯದಲ್ಲಿಯೇ ಇನ್ನೂ ವ್ಯರ್ಥ ಟೀಕೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತೆ ಅಂತ ಅವರಿಗೆ ನಡುಕ ಶುರುವಾಗಿದೆ' ಎಂದು ಮೈಸೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. 

ಬಿಜೆಪಿ ಅಮೃತ ಮಹೋತ್ಸವವನ್ನು ರಾಜಕೀಯಕರಣ ಮಾಡುತ್ತಿದೆ. ಹರ್ ಘರ್ ತಿರಂಗಾ ಬಿಜೆಪಿ ಮಾಡುತ್ತಿರುವ ನಾಟಕ. ನಮ್ಮ ರಾಷ್ಟ್ರಧ್ವಜದ ಬಗ್ಗೆ ಬಿಜೆಪಿಗೆ ಗೌರವವಿಲ್ಲ. ಸಾವರ್ಕರ್ ತ್ರಿವರ್ಣ ಧ್ವಜವನ್ನು ವಿರೋಧಿಸಿದ್ದರು. ರಾಷ್ಟ್ರಧ್ವಜವನ್ನು ಖಾದಿ ಅಥವಾ ರೇಷ್ಮೆಯಲ್ಲಿ ಮಾಡಬೇಕು. ಅದನ್ನು ಬಿಟ್ಟು ಬಿಜೆಪಿ ಚೀನಾದಿಂದ ಆಮದು ಮಾಡಿಕೊಳ್ಳುತ್ತಿದೆ. ಹಾಗಾದರೆ ಆತ್ಮನಿರ್ಭರ ಎಲ್ಲಿ ಯಶಸ್ವಿಯಾಯಿತು..? ಎಂದು ಪ್ರಶ್ನಿಸಿದ್ದಾರೆ. 

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
Read more