ಬಿಜಪಿಗೆ ರಾಷ್ಟ್ರಧ್ವಜದ ಬಗ್ಗೆ ಗೌರವವಿಲ್ಲ, ಹರ್ ಘರ್ ತಿರಂಗಾ ದೊಡ್ಡ ನಾಟಕ: ಸಿದ್ದರಾಮಯ್ಯ

ಬಿಜಪಿಗೆ ರಾಷ್ಟ್ರಧ್ವಜದ ಬಗ್ಗೆ ಗೌರವವಿಲ್ಲ, ಹರ್ ಘರ್ ತಿರಂಗಾ ದೊಡ್ಡ ನಾಟಕ: ಸಿದ್ದರಾಮಯ್ಯ

Published : Aug 08, 2022, 03:04 PM IST

ಸಿದ್ದರಾಮೋತ್ಸವ ನೋಡಿ ಬಿಜೆಪಿಗೆ ಭಯ ಬಂದಿದೆ. ಭಯದಲ್ಲಿಯೇ ಇನ್ನೂ ವ್ಯರ್ಥ ಟೀಕೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತೆ ಅಂತ ಅವರಿಗೆ ನಡುಕ ಶುರುವಾಗಿದೆ' ಎಂದು ಮೈಸೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. 

ಸಿದ್ದರಾಮೋತ್ಸವ ನೋಡಿ ಬಿಜೆಪಿಗೆ ಭಯ ಬಂದಿದೆ. ಭಯದಲ್ಲಿಯೇ ಇನ್ನೂ ವ್ಯರ್ಥ ಟೀಕೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತೆ ಅಂತ ಅವರಿಗೆ ನಡುಕ ಶುರುವಾಗಿದೆ' ಎಂದು ಮೈಸೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. 

ಬಿಜೆಪಿ ಅಮೃತ ಮಹೋತ್ಸವವನ್ನು ರಾಜಕೀಯಕರಣ ಮಾಡುತ್ತಿದೆ. ಹರ್ ಘರ್ ತಿರಂಗಾ ಬಿಜೆಪಿ ಮಾಡುತ್ತಿರುವ ನಾಟಕ. ನಮ್ಮ ರಾಷ್ಟ್ರಧ್ವಜದ ಬಗ್ಗೆ ಬಿಜೆಪಿಗೆ ಗೌರವವಿಲ್ಲ. ಸಾವರ್ಕರ್ ತ್ರಿವರ್ಣ ಧ್ವಜವನ್ನು ವಿರೋಧಿಸಿದ್ದರು. ರಾಷ್ಟ್ರಧ್ವಜವನ್ನು ಖಾದಿ ಅಥವಾ ರೇಷ್ಮೆಯಲ್ಲಿ ಮಾಡಬೇಕು. ಅದನ್ನು ಬಿಟ್ಟು ಬಿಜೆಪಿ ಚೀನಾದಿಂದ ಆಮದು ಮಾಡಿಕೊಳ್ಳುತ್ತಿದೆ. ಹಾಗಾದರೆ ಆತ್ಮನಿರ್ಭರ ಎಲ್ಲಿ ಯಶಸ್ವಿಯಾಯಿತು..? ಎಂದು ಪ್ರಶ್ನಿಸಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more