'ಸಿದ್ದರಾಮಯ್ಯನಂತ 'ಮನೆಮುರುಕರು' ಏಕವಚನ ಪ್ರಯೋಗವನ್ನೇ ಗ್ರಾಮೀಣ ಸಂಸ್ಕಾರ ಅಂದ್ಕೊಂಡಿದ್ದಾರೆ'

'ಸಿದ್ದರಾಮಯ್ಯನಂತ 'ಮನೆಮುರುಕರು' ಏಕವಚನ ಪ್ರಯೋಗವನ್ನೇ ಗ್ರಾಮೀಣ ಸಂಸ್ಕಾರ ಅಂದ್ಕೊಂಡಿದ್ದಾರೆ'

Published : Oct 17, 2021, 03:40 PM IST

ಜನರಿಂದ ನಿರಂತರ ಎರಡನೇ ಅವಧಿಗೆ ಆಯ್ಕೆಯಾದ ಪ್ರಧಾನ ಸೇವಕ ಅಲಂಕರಿಸಿರುವ ಪ್ರಧಾನಿ ಹುದ್ದೆಯ ಕುರಿತು ಕೀಳು ಮಟ್ಟದಲ್ಲಿ ಮಾತನಾಡಿ ನಿಮ್ಮ ಕೀಳು ಸಂಸ್ಕಾರ ಅನಾವರಣ ಮಾಡಿಕೊಂಡಿದ್ದೀರಿ: ಬಿಜೆಪಿ 

ಬೆಂಗಳೂರು (ಅ. 17): ಪ್ರಧಾನಿ ವಿರುದ್ಧ ಏಕವಚನದಲ್ಲಿ ಕಿಡಿ ಕಾರಿದ್ದ ಸಿದ್ದರಾಮಯ್ಯಗೆ  (Siddaramaiah) ಬಿಜೆಪಿ ಪ್ರತ್ಯುತ್ತರ ನೀಡಿದೆ. 

' ಜನರಿಂದ ನಿರಂತರ ಎರಡನೇ ಅವಧಿಗೆ ಆಯ್ಕೆಯಾದ ಪ್ರಧಾನ ಸೇವಕ ಅಲಂಕರಿಸಿರುವ ಪ್ರಧಾನಿ ಹುದ್ದೆಯ ಕುರಿತು ಕೀಳು ಮಟ್ಟದಲ್ಲಿ ಮಾತನಾಡಿ ನಿಮ್ಮ ಕೀಳು ಸಂಸ್ಕಾರ ಅನಾವರಣ ಮಾಡಿಕೊಂಡಿದ್ದೀರಿ. ಮಾತೆತ್ತಿದರೆ ನಾನು ಹಳ್ಳಿಯವನು, ನಾನು ಮಾತನಾಡುವ ಶೈಲಿ ಹೀಗೆ ಎನ್ನುವ ನಿಮಗೆ ಗ್ರಾಮೀಣ ಸಂಸ್ಕೃತಿಯ ಅರಿವೇ ಇಲ್ಲ. ಅನ್ಯರನ್ನು ಪ್ರೀತಿ, ಬಹುವಚನ, ಆದರದಿಂದ ಮಾತನಾಡುವುದು ಗ್ರಾಮೀಣ ಸಂಸ್ಕೃತಿ. ಆದರೆ ನಿಮ್ಮಂಥ 'ಮನೆಮುರುಕರು' ಏಕವಚನ ಪ್ರಯೋಗವನ್ನೇ ಗ್ರಾಮೀಣ ಸಂಸ್ಕಾರ ಎಂದುಕೊಂಡಿದ್ದಾರೆ' ಎಂದಿದೆ ಬಿಜೆಪಿ. 
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!