'ಸಿದ್ದರಾಮಯ್ಯನಂತ 'ಮನೆಮುರುಕರು' ಏಕವಚನ ಪ್ರಯೋಗವನ್ನೇ ಗ್ರಾಮೀಣ ಸಂಸ್ಕಾರ ಅಂದ್ಕೊಂಡಿದ್ದಾರೆ'

'ಸಿದ್ದರಾಮಯ್ಯನಂತ 'ಮನೆಮುರುಕರು' ಏಕವಚನ ಪ್ರಯೋಗವನ್ನೇ ಗ್ರಾಮೀಣ ಸಂಸ್ಕಾರ ಅಂದ್ಕೊಂಡಿದ್ದಾರೆ'

Published : Oct 17, 2021, 03:40 PM IST

ಜನರಿಂದ ನಿರಂತರ ಎರಡನೇ ಅವಧಿಗೆ ಆಯ್ಕೆಯಾದ ಪ್ರಧಾನ ಸೇವಕ ಅಲಂಕರಿಸಿರುವ ಪ್ರಧಾನಿ ಹುದ್ದೆಯ ಕುರಿತು ಕೀಳು ಮಟ್ಟದಲ್ಲಿ ಮಾತನಾಡಿ ನಿಮ್ಮ ಕೀಳು ಸಂಸ್ಕಾರ ಅನಾವರಣ ಮಾಡಿಕೊಂಡಿದ್ದೀರಿ: ಬಿಜೆಪಿ 

ಬೆಂಗಳೂರು (ಅ. 17): ಪ್ರಧಾನಿ ವಿರುದ್ಧ ಏಕವಚನದಲ್ಲಿ ಕಿಡಿ ಕಾರಿದ್ದ ಸಿದ್ದರಾಮಯ್ಯಗೆ  (Siddaramaiah) ಬಿಜೆಪಿ ಪ್ರತ್ಯುತ್ತರ ನೀಡಿದೆ. 

' ಜನರಿಂದ ನಿರಂತರ ಎರಡನೇ ಅವಧಿಗೆ ಆಯ್ಕೆಯಾದ ಪ್ರಧಾನ ಸೇವಕ ಅಲಂಕರಿಸಿರುವ ಪ್ರಧಾನಿ ಹುದ್ದೆಯ ಕುರಿತು ಕೀಳು ಮಟ್ಟದಲ್ಲಿ ಮಾತನಾಡಿ ನಿಮ್ಮ ಕೀಳು ಸಂಸ್ಕಾರ ಅನಾವರಣ ಮಾಡಿಕೊಂಡಿದ್ದೀರಿ. ಮಾತೆತ್ತಿದರೆ ನಾನು ಹಳ್ಳಿಯವನು, ನಾನು ಮಾತನಾಡುವ ಶೈಲಿ ಹೀಗೆ ಎನ್ನುವ ನಿಮಗೆ ಗ್ರಾಮೀಣ ಸಂಸ್ಕೃತಿಯ ಅರಿವೇ ಇಲ್ಲ. ಅನ್ಯರನ್ನು ಪ್ರೀತಿ, ಬಹುವಚನ, ಆದರದಿಂದ ಮಾತನಾಡುವುದು ಗ್ರಾಮೀಣ ಸಂಸ್ಕೃತಿ. ಆದರೆ ನಿಮ್ಮಂಥ 'ಮನೆಮುರುಕರು' ಏಕವಚನ ಪ್ರಯೋಗವನ್ನೇ ಗ್ರಾಮೀಣ ಸಂಸ್ಕಾರ ಎಂದುಕೊಂಡಿದ್ದಾರೆ' ಎಂದಿದೆ ಬಿಜೆಪಿ. 
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!