ಈಶ್ವರಪ್ಪ ವಿರುದ್ಧ ರಾಜ್ಯಪಾಲರಿಗೆ ಕಾಂಗ್ರೆಸ್‌ ನಿಯೋಗ ದೂರು: ಸರ್ಕಾರದ ವಿರುದ್ಧ ಗುಡುಗಿದ ಸಿದ್ದು

ಈಶ್ವರಪ್ಪ ವಿರುದ್ಧ ರಾಜ್ಯಪಾಲರಿಗೆ ಕಾಂಗ್ರೆಸ್‌ ನಿಯೋಗ ದೂರು: ಸರ್ಕಾರದ ವಿರುದ್ಧ ಗುಡುಗಿದ ಸಿದ್ದು

Published : Apr 13, 2022, 12:41 PM IST

*  ಮೃತ ಸಂತೋಷ್‌ ಪಾಟೀಲ್‌ ಒಬ್ಬ ಗುತ್ತಿದಾರ ಹಾಗೂ ಬಿಜೆಪಿ ಕಾರ್ಯಕರ್ತ
*  ಹಳ್ಳಿ ರಸ್ತೆಗಳನ್ನ ಮಾಡಲು ಸಂತೋಷ್‌ಗೆ ಸೂಚಿಸಿದ್ದ ಈಶ್ವರಪ್ಪ
*  ವರ್ಕ್‌ ಆರ್ಡರ್‌- ಬಿಲ್‌ ಪಾವತಿ ಮಾಡೋದಕ್ಕೆ 40 ಪರ್ಸೆಂಟ್‌ ಕಮಿಷನ್‌ ಬೇಡಿಕೆ ಇಟ್ಟಿದ್ದ ಈಶ್ವರಪ್ಪ 
 

ಬೆಂಗಳೂರು(ಏ.12): ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಕಾಂಗ್ರೆಸ್‌ ನಿಯೋಗ ರಾಜ್ಯಪಾಲರನ್ನ ಭೇಟಿ ಮಾಡಿ ಅವರಿಗೆ ಮನವಿಯೊಂದನ್ನ ಸಲ್ಲಿಸಿದ್ದೇವೆ. ಮೃತ ಸಂತೋಷ್‌ ಪಾಟೀಲ್‌ ಒಬ್ಬ ಗುತ್ತಿದಾರರು ಹಾಗೂ ಬಿಜೆಪಿ ಕಾರ್ಯಕರ್ತರಾಗಿದ್ದರು. ಈಶ್ವರಪ್ಪನವರು ಸಂತೋಷ್‌ಗೆ ಹಳ್ಳಿ ರಸ್ತೆಗಳನ್ನ ಮಾಡಲು ಸೂಚಿಸಿದ್ದರು. ಸುಮಾರು 4 ಕೋಟಿ ರೂ. ಮೊತ್ತದ ಕಾಮಗಾರಿಯನ್ನ ಮಾಡಲು ಸಂತೋಷ್‌ಗೆ ಹೇಳಿದ್ದರು. ಸಚಿವರು ಹೇಳಿದ್ದಾರೆ ಅಂತ ಸಂತೋಷ್‌ ಕೂಡ ಕೆಲಸ ಮಾಡಿದ್ದರು. ಆದರೆ ಕೆಲಸ ಮಾಡಿದ ಮೇಲೆ ವರ್ಕ್‌ ಆರ್ಡರ್‌ ಹಾಗೂ ಬಿಲ್‌ ಪಾವತಿ ಮಾಡೋದಕ್ಕೆ ಸಚಿವ ಈಶ್ವರಪ್ಪನವರು 40 ಪರ್ಸೆಂಟ್‌ ಕಮಿಷನ್‌ ಬೇಕು ಅಂತ ಡಿಮ್ಯಾಂಡ್‌ ಮಾಡಿದ್ದರು ಅಂತ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. 

ಸಂತೋಷ್ ಆತ್ಮಹತ್ಯೆ ಕೇಸ್: ಈಶ್ವರಪ್ಪ ರಾಜೀನಾಮೆ ಇಂದು ಬಹುತೇಕ ಖಚಿತ

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more