ಈಶ್ವರಪ್ಪ ವಿರುದ್ಧ ರಾಜ್ಯಪಾಲರಿಗೆ ಕಾಂಗ್ರೆಸ್‌ ನಿಯೋಗ ದೂರು: ಸರ್ಕಾರದ ವಿರುದ್ಧ ಗುಡುಗಿದ ಸಿದ್ದು

ಈಶ್ವರಪ್ಪ ವಿರುದ್ಧ ರಾಜ್ಯಪಾಲರಿಗೆ ಕಾಂಗ್ರೆಸ್‌ ನಿಯೋಗ ದೂರು: ಸರ್ಕಾರದ ವಿರುದ್ಧ ಗುಡುಗಿದ ಸಿದ್ದು

Published : Apr 13, 2022, 12:41 PM IST

*  ಮೃತ ಸಂತೋಷ್‌ ಪಾಟೀಲ್‌ ಒಬ್ಬ ಗುತ್ತಿದಾರ ಹಾಗೂ ಬಿಜೆಪಿ ಕಾರ್ಯಕರ್ತ
*  ಹಳ್ಳಿ ರಸ್ತೆಗಳನ್ನ ಮಾಡಲು ಸಂತೋಷ್‌ಗೆ ಸೂಚಿಸಿದ್ದ ಈಶ್ವರಪ್ಪ
*  ವರ್ಕ್‌ ಆರ್ಡರ್‌- ಬಿಲ್‌ ಪಾವತಿ ಮಾಡೋದಕ್ಕೆ 40 ಪರ್ಸೆಂಟ್‌ ಕಮಿಷನ್‌ ಬೇಡಿಕೆ ಇಟ್ಟಿದ್ದ ಈಶ್ವರಪ್ಪ 
 

ಬೆಂಗಳೂರು(ಏ.12): ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಕಾಂಗ್ರೆಸ್‌ ನಿಯೋಗ ರಾಜ್ಯಪಾಲರನ್ನ ಭೇಟಿ ಮಾಡಿ ಅವರಿಗೆ ಮನವಿಯೊಂದನ್ನ ಸಲ್ಲಿಸಿದ್ದೇವೆ. ಮೃತ ಸಂತೋಷ್‌ ಪಾಟೀಲ್‌ ಒಬ್ಬ ಗುತ್ತಿದಾರರು ಹಾಗೂ ಬಿಜೆಪಿ ಕಾರ್ಯಕರ್ತರಾಗಿದ್ದರು. ಈಶ್ವರಪ್ಪನವರು ಸಂತೋಷ್‌ಗೆ ಹಳ್ಳಿ ರಸ್ತೆಗಳನ್ನ ಮಾಡಲು ಸೂಚಿಸಿದ್ದರು. ಸುಮಾರು 4 ಕೋಟಿ ರೂ. ಮೊತ್ತದ ಕಾಮಗಾರಿಯನ್ನ ಮಾಡಲು ಸಂತೋಷ್‌ಗೆ ಹೇಳಿದ್ದರು. ಸಚಿವರು ಹೇಳಿದ್ದಾರೆ ಅಂತ ಸಂತೋಷ್‌ ಕೂಡ ಕೆಲಸ ಮಾಡಿದ್ದರು. ಆದರೆ ಕೆಲಸ ಮಾಡಿದ ಮೇಲೆ ವರ್ಕ್‌ ಆರ್ಡರ್‌ ಹಾಗೂ ಬಿಲ್‌ ಪಾವತಿ ಮಾಡೋದಕ್ಕೆ ಸಚಿವ ಈಶ್ವರಪ್ಪನವರು 40 ಪರ್ಸೆಂಟ್‌ ಕಮಿಷನ್‌ ಬೇಕು ಅಂತ ಡಿಮ್ಯಾಂಡ್‌ ಮಾಡಿದ್ದರು ಅಂತ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. 

ಸಂತೋಷ್ ಆತ್ಮಹತ್ಯೆ ಕೇಸ್: ಈಶ್ವರಪ್ಪ ರಾಜೀನಾಮೆ ಇಂದು ಬಹುತೇಕ ಖಚಿತ

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more