ಈಶ್ವರಪ್ಪ ವಿರುದ್ಧ ರಾಜ್ಯಪಾಲರಿಗೆ ಕಾಂಗ್ರೆಸ್‌ ನಿಯೋಗ ದೂರು: ಸರ್ಕಾರದ ವಿರುದ್ಧ ಗುಡುಗಿದ ಸಿದ್ದು

ಈಶ್ವರಪ್ಪ ವಿರುದ್ಧ ರಾಜ್ಯಪಾಲರಿಗೆ ಕಾಂಗ್ರೆಸ್‌ ನಿಯೋಗ ದೂರು: ಸರ್ಕಾರದ ವಿರುದ್ಧ ಗುಡುಗಿದ ಸಿದ್ದು

Published : Apr 13, 2022, 12:41 PM IST

*  ಮೃತ ಸಂತೋಷ್‌ ಪಾಟೀಲ್‌ ಒಬ್ಬ ಗುತ್ತಿದಾರ ಹಾಗೂ ಬಿಜೆಪಿ ಕಾರ್ಯಕರ್ತ
*  ಹಳ್ಳಿ ರಸ್ತೆಗಳನ್ನ ಮಾಡಲು ಸಂತೋಷ್‌ಗೆ ಸೂಚಿಸಿದ್ದ ಈಶ್ವರಪ್ಪ
*  ವರ್ಕ್‌ ಆರ್ಡರ್‌- ಬಿಲ್‌ ಪಾವತಿ ಮಾಡೋದಕ್ಕೆ 40 ಪರ್ಸೆಂಟ್‌ ಕಮಿಷನ್‌ ಬೇಡಿಕೆ ಇಟ್ಟಿದ್ದ ಈಶ್ವರಪ್ಪ 
 

ಬೆಂಗಳೂರು(ಏ.12): ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಕಾಂಗ್ರೆಸ್‌ ನಿಯೋಗ ರಾಜ್ಯಪಾಲರನ್ನ ಭೇಟಿ ಮಾಡಿ ಅವರಿಗೆ ಮನವಿಯೊಂದನ್ನ ಸಲ್ಲಿಸಿದ್ದೇವೆ. ಮೃತ ಸಂತೋಷ್‌ ಪಾಟೀಲ್‌ ಒಬ್ಬ ಗುತ್ತಿದಾರರು ಹಾಗೂ ಬಿಜೆಪಿ ಕಾರ್ಯಕರ್ತರಾಗಿದ್ದರು. ಈಶ್ವರಪ್ಪನವರು ಸಂತೋಷ್‌ಗೆ ಹಳ್ಳಿ ರಸ್ತೆಗಳನ್ನ ಮಾಡಲು ಸೂಚಿಸಿದ್ದರು. ಸುಮಾರು 4 ಕೋಟಿ ರೂ. ಮೊತ್ತದ ಕಾಮಗಾರಿಯನ್ನ ಮಾಡಲು ಸಂತೋಷ್‌ಗೆ ಹೇಳಿದ್ದರು. ಸಚಿವರು ಹೇಳಿದ್ದಾರೆ ಅಂತ ಸಂತೋಷ್‌ ಕೂಡ ಕೆಲಸ ಮಾಡಿದ್ದರು. ಆದರೆ ಕೆಲಸ ಮಾಡಿದ ಮೇಲೆ ವರ್ಕ್‌ ಆರ್ಡರ್‌ ಹಾಗೂ ಬಿಲ್‌ ಪಾವತಿ ಮಾಡೋದಕ್ಕೆ ಸಚಿವ ಈಶ್ವರಪ್ಪನವರು 40 ಪರ್ಸೆಂಟ್‌ ಕಮಿಷನ್‌ ಬೇಕು ಅಂತ ಡಿಮ್ಯಾಂಡ್‌ ಮಾಡಿದ್ದರು ಅಂತ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. 

ಸಂತೋಷ್ ಆತ್ಮಹತ್ಯೆ ಕೇಸ್: ಈಶ್ವರಪ್ಪ ರಾಜೀನಾಮೆ ಇಂದು ಬಹುತೇಕ ಖಚಿತ

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more