ಈಶ್ವರಪ್ಪ ವಿರುದ್ಧ ರಾಜ್ಯಪಾಲರಿಗೆ ಕಾಂಗ್ರೆಸ್‌ ನಿಯೋಗ ದೂರು: ಸರ್ಕಾರದ ವಿರುದ್ಧ ಗುಡುಗಿದ ಸಿದ್ದು

ಈಶ್ವರಪ್ಪ ವಿರುದ್ಧ ರಾಜ್ಯಪಾಲರಿಗೆ ಕಾಂಗ್ರೆಸ್‌ ನಿಯೋಗ ದೂರು: ಸರ್ಕಾರದ ವಿರುದ್ಧ ಗುಡುಗಿದ ಸಿದ್ದು

Published : Apr 13, 2022, 12:41 PM IST

*  ಮೃತ ಸಂತೋಷ್‌ ಪಾಟೀಲ್‌ ಒಬ್ಬ ಗುತ್ತಿದಾರ ಹಾಗೂ ಬಿಜೆಪಿ ಕಾರ್ಯಕರ್ತ
*  ಹಳ್ಳಿ ರಸ್ತೆಗಳನ್ನ ಮಾಡಲು ಸಂತೋಷ್‌ಗೆ ಸೂಚಿಸಿದ್ದ ಈಶ್ವರಪ್ಪ
*  ವರ್ಕ್‌ ಆರ್ಡರ್‌- ಬಿಲ್‌ ಪಾವತಿ ಮಾಡೋದಕ್ಕೆ 40 ಪರ್ಸೆಂಟ್‌ ಕಮಿಷನ್‌ ಬೇಡಿಕೆ ಇಟ್ಟಿದ್ದ ಈಶ್ವರಪ್ಪ 
 

ಬೆಂಗಳೂರು(ಏ.12): ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಕಾಂಗ್ರೆಸ್‌ ನಿಯೋಗ ರಾಜ್ಯಪಾಲರನ್ನ ಭೇಟಿ ಮಾಡಿ ಅವರಿಗೆ ಮನವಿಯೊಂದನ್ನ ಸಲ್ಲಿಸಿದ್ದೇವೆ. ಮೃತ ಸಂತೋಷ್‌ ಪಾಟೀಲ್‌ ಒಬ್ಬ ಗುತ್ತಿದಾರರು ಹಾಗೂ ಬಿಜೆಪಿ ಕಾರ್ಯಕರ್ತರಾಗಿದ್ದರು. ಈಶ್ವರಪ್ಪನವರು ಸಂತೋಷ್‌ಗೆ ಹಳ್ಳಿ ರಸ್ತೆಗಳನ್ನ ಮಾಡಲು ಸೂಚಿಸಿದ್ದರು. ಸುಮಾರು 4 ಕೋಟಿ ರೂ. ಮೊತ್ತದ ಕಾಮಗಾರಿಯನ್ನ ಮಾಡಲು ಸಂತೋಷ್‌ಗೆ ಹೇಳಿದ್ದರು. ಸಚಿವರು ಹೇಳಿದ್ದಾರೆ ಅಂತ ಸಂತೋಷ್‌ ಕೂಡ ಕೆಲಸ ಮಾಡಿದ್ದರು. ಆದರೆ ಕೆಲಸ ಮಾಡಿದ ಮೇಲೆ ವರ್ಕ್‌ ಆರ್ಡರ್‌ ಹಾಗೂ ಬಿಲ್‌ ಪಾವತಿ ಮಾಡೋದಕ್ಕೆ ಸಚಿವ ಈಶ್ವರಪ್ಪನವರು 40 ಪರ್ಸೆಂಟ್‌ ಕಮಿಷನ್‌ ಬೇಕು ಅಂತ ಡಿಮ್ಯಾಂಡ್‌ ಮಾಡಿದ್ದರು ಅಂತ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. 

ಸಂತೋಷ್ ಆತ್ಮಹತ್ಯೆ ಕೇಸ್: ಈಶ್ವರಪ್ಪ ರಾಜೀನಾಮೆ ಇಂದು ಬಹುತೇಕ ಖಚಿತ

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more