Siddaramaiah: ಪಾಕಿಸ್ತಾನ್‌ ಜಿಂದಾಬಾದ್ ಎನ್ನುವವರನ್ನು ಬಿಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ

Siddaramaiah: ಪಾಕಿಸ್ತಾನ್‌ ಜಿಂದಾಬಾದ್ ಎನ್ನುವವರನ್ನು ಬಿಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ

Published : Feb 29, 2024, 12:06 PM ISTUpdated : Feb 29, 2024, 12:07 PM IST

ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರವೆಂದು ಬಿಜೆಪಿ ಘೋಷಣೆ 
ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ರೆ ಕಠಿಣ ಕ್ರಮ
ಎಫ್ಎಸ್ಎಲ್ ವರದಿ ಬರಲಿ ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪಾಕ್ ಜಿಂದಾಬಾದ್ ಎನ್ನುವವರನ್ನು ಬಿಡುವ ಪ್ರಶ್ನೆಯೇ ಇಲ್ಲ. FSL ವರಧಿ ಆಧರಿಸಿ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ(CM Siddaramaiah)ವಿಧಾನಸಭೆಯಲ್ಲಿ ಹೇಳಿದ್ದಾರೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಸುಮೋಟೋ ಕೇಸ್ ದಾಖಲಿಸಿ ತನಿಖೆ ನಡೆಸಿದ್ದೇನೆ. ಏಳು ಜನರನ್ನು ಕರೆದು ವಿಚಾರಣೆ ನಡೆಸಿದ್ದೇವೆ. ದೇಶಭಕ್ತಿ ವಿಚಾರದಲ್ಲಿ ನಿಮಗಿಂತ ನೂರು ಪಟ್ಟು ಹೆಚ್ಚಿದ್ದೇವೆ ಎಂದು ಸಿಎಂ ಹೇಳಿದರು. ಇನ್ನೂ ಬಿಜೆಪಿ(BJP) ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟಿಸುತ್ತಿದ್ದಾರೆ. ಬಾವಿಯಲ್ಲಿ ನಿಂತು ಮಾತಾಡುವಂತಿಲ್ಲ, ನಿಯಮ ಓದಿಕೊಳ್ಳಿ ಎಂದು ಬಿಜೆಪಿ ಪ್ರತಿಭಟನೆಗೆ(Protest) ಸಿಎಂ ಸಿದ್ದರಾಮಯ್ಯ ಸಿಟ್ಟಾದರು. ಸಿಎಂ ಸಿದ್ದರಾಮಯ್ಯ ಮಾತಿನ ಮಧ್ಯೆ ಬಿಜೆಪಿ ಸದಸ್ಯರು ಪ್ರತಿಭಟನೆ ನಡೆಸಿದ್ರು. ಸರ್ಕಾರಕ್ಕೆ ಧಿಕ್ಕಾರ ಎಂದು ಬಿಜೆಪಿ ಸದಸ್ಯರು ಘೋಷಣೆ ಕೂಗಿದರು. ಮುರ್ದಾಬಾದ್, ಮುರ್ದಾಬಾದ್ ಪಾಕಿಸ್ತಾನ್ ಮುರ್ದಾಬಾದ್ ಎಂದರು.

ಇದನ್ನೂ ವೀಕ್ಷಿಸಿ:  Pro Pakistan Slogan: ನಮ್ಮ ಭಾರತ ಮಾತೆ‌ ಮೇಲೆ ಆಣೆ ಮಾಡ್ತೀನಿ,ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿಲ್ಲ: ಶಫಿ ನಾಸಿಪುಡಿ

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ