Siddaramaiah: ಪಾಕಿಸ್ತಾನ್‌ ಜಿಂದಾಬಾದ್ ಎನ್ನುವವರನ್ನು ಬಿಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ

Siddaramaiah: ಪಾಕಿಸ್ತಾನ್‌ ಜಿಂದಾಬಾದ್ ಎನ್ನುವವರನ್ನು ಬಿಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ

Published : Feb 29, 2024, 12:06 PM ISTUpdated : Feb 29, 2024, 12:07 PM IST

ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರವೆಂದು ಬಿಜೆಪಿ ಘೋಷಣೆ 
ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ರೆ ಕಠಿಣ ಕ್ರಮ
ಎಫ್ಎಸ್ಎಲ್ ವರದಿ ಬರಲಿ ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪಾಕ್ ಜಿಂದಾಬಾದ್ ಎನ್ನುವವರನ್ನು ಬಿಡುವ ಪ್ರಶ್ನೆಯೇ ಇಲ್ಲ. FSL ವರಧಿ ಆಧರಿಸಿ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ(CM Siddaramaiah)ವಿಧಾನಸಭೆಯಲ್ಲಿ ಹೇಳಿದ್ದಾರೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಸುಮೋಟೋ ಕೇಸ್ ದಾಖಲಿಸಿ ತನಿಖೆ ನಡೆಸಿದ್ದೇನೆ. ಏಳು ಜನರನ್ನು ಕರೆದು ವಿಚಾರಣೆ ನಡೆಸಿದ್ದೇವೆ. ದೇಶಭಕ್ತಿ ವಿಚಾರದಲ್ಲಿ ನಿಮಗಿಂತ ನೂರು ಪಟ್ಟು ಹೆಚ್ಚಿದ್ದೇವೆ ಎಂದು ಸಿಎಂ ಹೇಳಿದರು. ಇನ್ನೂ ಬಿಜೆಪಿ(BJP) ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟಿಸುತ್ತಿದ್ದಾರೆ. ಬಾವಿಯಲ್ಲಿ ನಿಂತು ಮಾತಾಡುವಂತಿಲ್ಲ, ನಿಯಮ ಓದಿಕೊಳ್ಳಿ ಎಂದು ಬಿಜೆಪಿ ಪ್ರತಿಭಟನೆಗೆ(Protest) ಸಿಎಂ ಸಿದ್ದರಾಮಯ್ಯ ಸಿಟ್ಟಾದರು. ಸಿಎಂ ಸಿದ್ದರಾಮಯ್ಯ ಮಾತಿನ ಮಧ್ಯೆ ಬಿಜೆಪಿ ಸದಸ್ಯರು ಪ್ರತಿಭಟನೆ ನಡೆಸಿದ್ರು. ಸರ್ಕಾರಕ್ಕೆ ಧಿಕ್ಕಾರ ಎಂದು ಬಿಜೆಪಿ ಸದಸ್ಯರು ಘೋಷಣೆ ಕೂಗಿದರು. ಮುರ್ದಾಬಾದ್, ಮುರ್ದಾಬಾದ್ ಪಾಕಿಸ್ತಾನ್ ಮುರ್ದಾಬಾದ್ ಎಂದರು.

ಇದನ್ನೂ ವೀಕ್ಷಿಸಿ:  Pro Pakistan Slogan: ನಮ್ಮ ಭಾರತ ಮಾತೆ‌ ಮೇಲೆ ಆಣೆ ಮಾಡ್ತೀನಿ,ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿಲ್ಲ: ಶಫಿ ನಾಸಿಪುಡಿ

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!