ದೇಶದ ಅಭಿವೃದ್ಧಿ ದೃಷ್ಟಿಯಿಂದ ಗ್ಯಾರಂಟಿ ಯೋಜನೆ ಜಾರಿ: ಸಿಎಂ

ದೇಶದ ಅಭಿವೃದ್ಧಿ ದೃಷ್ಟಿಯಿಂದ ಗ್ಯಾರಂಟಿ ಯೋಜನೆ ಜಾರಿ: ಸಿಎಂ

Published : Aug 15, 2023, 11:05 AM IST

ಮಾಣಿಕ್‌ ಷಾ ಪರೇಡ್‌ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿ, ಬಳಿಕ ರಾಜ್ಯದ ಜನರನ್ನು ಉದ್ದೇಶಿಸಿ ಮಾತನಾಡಿದರು.
 

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು(Siddaramaiah) ಎರಡನೇ ಬಾರಿಗೆ ಮಾಣಿಕ್‌ ಷಾ ಪರೇಡ್‌ ಮೈದಾನದಲ್ಲಿ ಧ್ವಜಾರೋಹಣ ಮಾಡಿದರು. ಬಳಿಕ ರಾಜ್ಯದ ಜನರನ್ನು ಉದ್ದೇಶಿಸಿ ಸಿಎಂ ಮಾತನಾಡಿದರು. ಸ್ವಾತಂತ್ರ್ಯ ಎಷ್ಟು ದುಬಾರಿ ಸಂಗತಿ ಎಂಬುದು ನಮಗೆ ಅರ್ಥವಾಗಬೇಕು. ದುಷ್ಟರ ಆಟ ಬಹಳ ದಿನ ನಡೆಯುವುದಿಲ್ಲ ಎಂದು ರಾಜ್ಯದ ಜನ ಸಾಬೀತು ಮಾಡಿದ್ಧಾರೆ ಎಂದು ಸಿಎಂ ಹೇಳಿದರು. ಸದ್ಯ ಐದು ಗ್ಯಾರಂಟಿ ಯೋಜನೆಗಳ(guarantee scheme) ಅನುಷ್ಠಾನಕ್ಕೆ ತಾತ್ವಿಕ ಅನುಮೋದನೆ ನೀಡಲಾಗಿದೆ. ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ನಮ್ಮ ಆಶ್ವಾಸನೆ ಈಡೇರಿಸಿದ್ದೇವೆ. ಗ್ಯಾರಂಟಿ ಯೋಜನೆಗಳಿಂದ ಬಡ, ಮಧ್ಯಮ ವರ್ಗದ ಕುಟುಂಬಗಳಲ್ಲಿ ಬದಲಾವಣೆ ತಂದಿದೆ. ಯಾವುದೇ ಮಧ್ಯವರ್ತಿಗಳ ಕಾಟವಿಲ್ಲದೆ ನೇರವಾಗಿ ಜನರಿಗೆ ತಲುಪುತ್ತಿವೆ. ಹಸಿವು ಮುಕ್ತ ಕರ್ನಾಟಕ ನಮ್ಮ ಸಂಕಲ್ಪವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ:  ಸಂಸಾರಿ ಆಗುತ್ತಿದ್ದಾರೆ ಹರ್ಷಿಕಾ-ಭುವನ್: ಆತ್ಮೀಯರಿಗೆ ಆಮಂತ್ರಣ ಕೊಟ್ಟ ಜೋಡಿ..!

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more